ಬೀಡಿ, ಸಿಗರೇಟ್ ಬೇಕೆ ಬೇಕು: ಜೈಲಿನಲ್ಲಿ ಕೈದಿಗಳ ಪ್ರತಿಭಟನೆ!

ಶಿವಮೊಗ್ಗ:- ಜೈಲಿನಲ್ಲಿ ಬೀಡಿ, ಸಿಗರೇಟಿಗಾಗಿ ಕೈದಿಗಳು ಪ್ರತಿಭಟನೆ ಮಾಡಿದ ಘಟನೆ ಜರುಗಿದೆ. ಚನ್ನಪಟ್ಟಣ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಖಚಿತ: ಜಮೀರ್ ನಿಷೇಧಿತ ವಸ್ತುಗಳು ಎಂಬ ಕಾರಣಕ್ಕೆ ಬೀಡಿ, ಸಿಗರೇಟು ಕೊಂಡೊಯ್ಯಲು ಕೈಗಾರಿಕ ಭದ್ರತಾ ಪಡೆ ಮತ್ತು ಜೈಲು ಸಿಬ್ಬಂದಿ ನಿರ್ಬಂಧ ವಿಧಿಸಿದ್ದಾರೆ. ಹಾಗಾಗಿ ಕೈದಿಗಳಿಗೆ ಬೀಡಿ, ಸಿಗರೇಟ್ ದೊರೆಯುತ್ತಿಲ್ಲ. ಬೀಡಿ, ಸಿಗರೇಟು ಕೊಡಬೇಕು ಎಂದು ಆಗ್ರಹಿಸಿ ಕೈದಿಗಳು ಸೋಮವಾರ ಬೆಳಗ್ಗೆ ಉಪಹಾರ ತ್ಯಜಿಸಿ ಪ್ರತಿಭಟಿಸಿದ್ದಾರೆ. ಬಳಿಕ ಜೈಲು ಅಧಿಕಾರಿಗಳು ತಿಳಿ ಹೇಳಿದ್ದರಿಂದ ಕೈದಿಗಳು ಪ್ರತಿಭಟನೆ ಕೈಬಿಟ್ಟಿದ್ದಾರೆ … Continue reading ಬೀಡಿ, ಸಿಗರೇಟ್ ಬೇಕೆ ಬೇಕು: ಜೈಲಿನಲ್ಲಿ ಕೈದಿಗಳ ಪ್ರತಿಭಟನೆ!