ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರದ ಮೌನ ಖಂಡಿಸಿ ಯುವ ಕಾಂಗ್ರೆಸ್ ನಿಂದ ಬೆಂಗಳೂರಲ್ಲಿ ಪ್ರತಿಭಟನೆ!
ಬೆಂಗಳೂರು:- ನೀಟ್ ಪರೀಕ್ಷೆಯಲ್ಲಿ ಅಕ್ರಮವಾಗಿದ್ದರ ಬಗ್ಗೆ ಕೇಂದ್ರ ಸರ್ಕಾರದ ಮೌನ ಖಂಡಿಸಿ ಯುವ ಕಾಂಗ್ರೆಸ್ ನಿಂದ ಬೃಹತ್ ಪ್ರತಿಭಟನೆ ಜರುಗಿದೆ. Bengaluru Power Cut: ರಾಜಧಾನಿಯಲ್ಲಿ ಈ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ, ನಿಮ್ಮ ಏರಿಯಾ ಇದೆಯಾ ಚೆಕ್ ಮಾಡಿ ರೇಸ್ ಕೋರ್ಸ್ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ರಾಷ್ಟ್ರೀಯ ಯುವ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್ ನೇತೃತ್ವದಲ್ಲಿ ಪ್ರತಿಭಟನೆ ಜರುಗಿದೆ. ರೇಸ್ ಕೋರ್ಸ್ ಬಳಿಯಿರುವ ಕಾಂಗ್ರೆಸ್ ಭವನದಲ್ಲಿ ಮುಂದೆ ಪ್ರತಿಭಟನೆ ನಡೆಯುತ್ತಿದೆ. ಪ್ರತಿಭಟನೆಯಲ್ಲಿ ರಾಜ್ಯಸಭಾ ಸದಸ್ಯ ಜಿ.ಸಿ.ಚಂದ್ರಶೇಖರ್, ನಲಪಾಡ್, … Continue reading ನೀಟ್ ಪರೀಕ್ಷೆ ಅಕ್ರಮ: ಕೇಂದ್ರ ಸರ್ಕಾರದ ಮೌನ ಖಂಡಿಸಿ ಯುವ ಕಾಂಗ್ರೆಸ್ ನಿಂದ ಬೆಂಗಳೂರಲ್ಲಿ ಪ್ರತಿಭಟನೆ!
Copy and paste this URL into your WordPress site to embed
Copy and paste this code into your site to embed