ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್!

ದೆಹಲಿ:- ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್ ಗೆ ಸಂಬಧಪಟ್ಟಂತೆ ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳನ್ನು ಅರೆಸ್ಟ್ ಮಾಡಲಾಗಿದೆ. ಬಾಯ್ತಪ್ಪಿ ಆಡಿದ ಮಾತಿಗೆ ಕ್ಷಮೆ ಕೋರಿದ ನಾದಬ್ರಹ್ಮ: ಸಂಪೂರ್ಣ ಮಾಹಿತಿ ಇಲ್ಲಿದೆ! ಸೋರಿಕೆ ಪ್ರಕರಣದಲ್ಲಿ ಬಂಧಿತರಾಗಿರುವ ಇಬ್ಬರು ಸಾಲ್ವರ್ ಗಳನ್ನು ಭರತ್‌ಪುರ ವೈದ್ಯಕೀಯ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರ್ ಮಂಗಳಂ ಬಿಷ್ಣೋಯ್ ಮತ್ತು ದೀಪೇಂದರ್ ಕುಮಾರ್ ಎಂದು ಗುರುತಿಸಲಾಗಿದೆ. ಪರೀಕ್ಷೆಯ ದಿನದಂದು ಹಜಾರಿಬಾಗ್‌ನಲ್ಲಿ ಅವರ ಉಪಸ್ಥಿತಿಯನ್ನು ತಾಂತ್ರಿಕ ಕಣ್ಗಾವಲು ದೃಢಪಡಿಸಿದೆ ಎಂದು ವಿಷಯದ ಪರಿಚಿತ ಅಧಿಕಾರಿಗಳನ್ನು ಉಲ್ಲೇಖಿಸಿ ಎಎನ್ಐ … Continue reading ನೀಟ್ ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಕೇಸ್: ಇಬ್ಬರು ಎಂಬಿಬಿಎಸ್ ವಿದ್ಯಾರ್ಥಿಗಳು ಅರೆಸ್ಟ್!