ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯ: ಬೆಂಗಳೂರಲ್ಲಿ ಕಣ್ಮರೆಯಾದ ಹಾಪ್ ಕಾಮ್ಸ್!

ಬೆಂಗಳೂರು:- ನಗರದಲ್ಲಿ 50ಕ್ಕೂ ಹೆಚ್ಚು ಹಾಪ್ ಕಾಮ್ಸ್ ಗಳು ಈಗಾಗಲೇ ಬಂದ್ ಆಗಿದ್ದು, ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯದಿಂದ ಬೆಂಗಳೂರಲ್ಲಿ ಹಾಪ್ ಕಾಮ್ಸ್ ಕಣ್ಮರೆಯಾಗುತ್ತಿರುವ ಆರೋಪ ಕೇಳಿ ಬಂದಿದೆ. BJP ಶಾಸಕ ಮುನಿರತ್ನ ರಾಜೀನಾಮೆ ಆಗ್ರಹಿಸಿ ಅಹಿಂದಾ ರಕ್ಷಣಾ ಸಮಿತಿ ಪ್ರತಿಭಟನೆ! ಗುಣಮಟ್ಟದ, ತಾಜಾ ಹಣ್ಣು, ತರಕಾರಿಗಳನ್ನು ಗ್ರಾಹಕರಿಗೆ ಪೂರೈಸುವ ಹಾಗೂ ಮಧ್ಯವರ್ತಿಗಳಿಂದ ಮುಕ್ತ ವಾದ ಮಾರುಕಟ್ಟೆ ಒದಗಿಸುವ ಮಹತ್ವದ ಉದ್ದೇಶದಿಂದ ಹಾಪ್ಸ್ ಕಾಮ್ಸ್ ಗಳನ್ನು ಓಪನ್ ಮಾಡಲಾಗಿತ್ತು. ತೋಟದ ಬೆಳೆಗಾರರ ಸಹಕಾರಿ ಮಾರಾಟ ಮತ್ತು ಸಂಸ್ಕರಣ ಸಂಘದ … Continue reading ತೋಟಗಾರಿಕೆ ಇಲಾಖೆ ನಿರ್ಲಕ್ಷ್ಯ: ಬೆಂಗಳೂರಲ್ಲಿ ಕಣ್ಮರೆಯಾದ ಹಾಪ್ ಕಾಮ್ಸ್!