Nelamangala: ಚಾಲಕನ ನಿರ್ಲಕ್ಷ್ಯ; ಬಸ್ ನಿಂದ ಕೆಳಗೆ ಬಿದ್ದು ಮಹಿಳೆ ಸಾವು!

ನೆಲಮಂಗಲ: ನೆಲಮಂಗಲದ ಅಡಕಮಾರನಹಳ್ಳಿ ಬಳಿ ಬಸ್ ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ ಘಟನೆ ನಡದಿದೆ. ಕೇಂದ್ರದ ಬಜೆಟ್ ನಲ್ಲಿ ಕರ್ನಾಟಕಕ್ಕೆ ಸಿಕ್ಕಿರುವುದು ಚೊಂಬು: ಪ್ರಸಾದ್ ಅಬ್ಬಯ್ಯ! ಬಿ ಎಂ ಟಿ ಸಿ ಬಸ್ಸಿನ ಚಾಲಕನ ಅತಿ ವೇಗ ಮತ್ತು ನಿರ್ಲಕ್ಷತೆಯಿಂದ ಅವಘಡ ಸಂಭವಿಸಿದೆ. ಬಸ್ಸಿನ ಮುಂಭಾಗದ ಬಾಗಿಲಲ್ಲಿ ನಿಂತಿದ್ದ ತುಳಸಿ ಕೆಳಗೆ ಬಿದ್ದು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ನೆಲಮಂಗಲ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.