ನೇಹಾ ಕೊಲೆ ಪ್ರಕರಣ: ಕೆ ಅಣ್ಣಾಮಲೈ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!

ಮಂಗಳೂರು:- ನೇಹಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ನಾಯಕ ಕೆ.ಅಣ್ಣಾಮಲೈ ಪ್ರತಿಕ್ರಿಯೆ ನೀಡಿದ್ದಾರೆ. ಈ ಸಂಬಂಧ ಮಾತನಾಡಿದ ಅವರು,ಕಾಂಗ್ರೆಸ್ ಬಂದ್ಮೇಲೆ ಕಾನೂನು ಸುವ್ಯವಸ್ಥೆ ಪಾಲನೆ ಆಗುತ್ತಿಲ್ಲ. ಒಬ್ಬ ಹುಡುಗಿಯನ್ನ ಹೀಗೆ ಹತ್ಯೆಗೈಯೋದು ಯಾರೂ ಒಪ್ಪಲ್ಲ. ಗೃಹಸಚಿವರ ಭಾಷೆಯನ್ನ ನಾಗರಿಕ ಸಮಾಜದಲ್ಲಿ ಒಪ್ಪಲ್ಲ ಎಂದು ಕಿಡಿಕಾರಿದ್ದಾರೆ. ನೀರು ವಿಚಾರವಾಗಿ ಕಿರಿಕ್: ವಾಟರ್ ಮ್ಯಾನ್, ಗ್ರಾ.ಪಂ ಸದಸ್ಯ ಮೇಲೆ ಹಲ್ಲೆ! ತಮಿಳುನಾಡಿನಲ್ಲಿ ನಡೆದ ಚುನಾವಣೆಯಲ್ಲಿ ವೋಟರ್ ಲಿಸ್ಟ್​ನಿಂದ ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರು ಕೈಬಿಡಲಾಗಿದೆ. ಜಾಣ್ಮೆಯಿಂದ ಮತದಾರರ ಲಿಸ್ಟ್​ನಿಂದ ಹೆಸರು … Continue reading ನೇಹಾ ಕೊಲೆ ಪ್ರಕರಣ: ಕೆ ಅಣ್ಣಾಮಲೈ ವಿರುದ್ಧ ಕಾಂಗ್ರೆಸ್ ವಾಗ್ದಾಳಿ!