ನೇಹಾ ತಂದೆ ನಿರಂಜನ್ ಆಪ್ತ ಸಹಾಯಕನ ಕಿಡ್ನ್ಯಾಪ್‌ಗೆ ಯತ್ನ: ಪ್ರಕರಣ ದಾಖಲು

ಹುಬ್ಬಳ್ಳಿ,: ಹುಬ್ಬಳ್ಳಿ ಧಾರವಾಡ ಮಹಾನಗರಪಾಲಿಕೆ ಸದಸ್ಯ ನಿರಂಜನ ಹಿರೇಮಠ ಆಪ್ತ ಸಹಾಯಕ ವಿಜಯ್ ಅಲಿಯಾಸ್ ಈರಣ್ಣ ಅವರನ್ನು ಮೂವರ ತಂಡದ ಗ್ಯಾಂಗ್​ನಿಂದ ಅಪಹರಣಕ್ಕೆ ಯತ್ನಿಸಿರುವಂತಹ ಘಟನೆ ಇಂದು ಮುಂಜಾನೆ ನಡೆದಿದೆ. ಬೆಳಿಗ್ಗೆ 5 ಗಂಟೆ ಸುಮಾರಿಗೆ ಕರೆಂಟ್ ಬಾಕ್ಸ್ ಬಂದ್ ಮಾಡಿ ವಾಲ್ವೇಕರ್​​ ಗಲ್ಲಿ ಗಜಾನನ ಬ್ಯಾಂಕ್ ಎದುರುಗಡೆ ಅಪಹರಣಕ್ಕೆ ಯತ್ನಿಸಲಾಗಿದೆ. ಪೊಲೀಸರ‌ ಮೇಲೆ ನಂಬಿಕೆ ಇಡಿ- ಪೊಲೀಸ್ ಆಯುಕ್ತೆ ರೇಣುಕಾ ಸುಕುಮಾರ್ ಕಾರಲ್ಲಿ ಬಂದ ಮೂವರು ಕಾರು ಹತ್ತುವಂತೆ ಒತ್ತಾಯಿಸಿದ್ದಾರೆ. ನಾನು ಯಾಕೆ ಕಾರ್ ಹತ್ತುಬೇಕೆಂದು … Continue reading ನೇಹಾ ತಂದೆ ನಿರಂಜನ್ ಆಪ್ತ ಸಹಾಯಕನ ಕಿಡ್ನ್ಯಾಪ್‌ಗೆ ಯತ್ನ: ಪ್ರಕರಣ ದಾಖಲು