ನೆಲಮಂಗಲ: ಪಂಚಾಯಿತಿಯ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ!

ನೆಲಮಂಗಲ: ಪಂಚಾಯತಿ ಸಿಬ್ಬಂದಿ ಮೇಲೆ ಹಲ್ಲೆ ನಡೆದಿರುವ ಘಟನೆ ನೆಲಮಂಗಲ ತಾಲೂಕಿನ ಶ್ರೀನಿವಾಸಪುರದಲ್ಲಿ ಜರುಗಿದೆ. Accident: ನಿಯಂತ್ರಣ ತಪ್ಪಿ ಕಾರು ಪಲ್ಟಿ; ಚಾಲಕ ಸ್ಥಳದಲ್ಲೇ ಸಾವು! ರಿಯಲ್ ಎಸ್ಟೇಟ್ ಮಾಫಿಯಾದ ಹತ್ತು ಜನರಿಂದ ಹಲ್ಲೆ ಆರೋಪ ಕೇಳಿ ಬಂದಿದೆ. ನವೀನ್ ಕುಮಾರ್, ಯಂಜಪ್ಪ ಇಬ್ಬರು ಸಿಬ್ಬಂದಿಗಳ ಮೇಲೆ ಹಲ್ಲೆ ಆರೋಪ ಕೇಳಿ ಬಂದಿದೆ. ಇಬ್ಬರು ನೆಲಮಂಗಲ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ರಿಯಲ್ ಎಸ್ಟೇಟ್ ರಿಂದ ಸರ್ಕಾರಿ ಗೋಮಾಳ ಒತ್ತುವರಿ ಪಶ್ನೆ ಮಾಡಿದಕ್ಕೆ ಹಲ್ಲೆ ನಡೆದಿರುವ ಶಂಕೆ … Continue reading ನೆಲಮಂಗಲ: ಪಂಚಾಯಿತಿಯ ಇಬ್ಬರು ಸಿಬ್ಬಂದಿ ಮೇಲೆ ಹಲ್ಲೆ!