World Cup: ಭಾರತ ವಿಶ್ವಕಪ್ ಗೆಲ್ಲುತ್ತಿದ್ದಂತೆ ದರ್ಶನ್ ಗೆ ಧನ್ಯವಾದ ಹೇಳುತ್ತಿದ್ದಾರೆ ನೆಟ್ಟಿಗರು..!

ಭಾರತ ತಂಡ ವಿಶ್ವಕಪ್ ಗೆದ್ದಿದ್ದಕ್ಕೆ ನೆಟ್ಟಿಗರು ನಟ ದರ್ಶನ್ ತೂಗುದೀಪ್​ಗೆ ಧನ್ಯವಾದ ಹೇಳುತ್ತಿದ್ದಾರೆ. ಅದ್ಯಾಕೆ? ಕಾರಣವೂ ಇದೆ. Virat Kohli: ವಿಶ್ವಕಪ್ ಗೆಲುವಿನೊಂದಿಗೆ ದಾಖಲೆ ನಿರ್ಮಿಸಿದ ಕಿಂಗ್ ಕೊಹ್ಲಿ..! ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಚಿತ್ರಗಳನ್ನು ಹಂಚಿಕೊಂಡು, ಭಾರತ ವಿಶ್ವಕಪ್ ಗೆಲ್ಲಲು ಕಾರಣವಾಗಿದ್ದಕ್ಕೆ ಧನ್ಯವಾದ ಎಂದು ಪೋಸ್ಟ್​ಗಳನ್ನು ಹಂಚಿಕೊಳ್ಳುತ್ತಿದ್ದಾರೆ. ಏಕೆಂದರೆ ಭಾರತ ಕಳೆದ ಬಾರಿ ವಿಶ್ವಕಪ್ ಗೆದ್ದಿದ್ದು 2011 ರಲ್ಲಿ ಆ ವರ್ಷವೂ ಸಹ ದರ್ಶನ್ ಜೈಲು ಸೇರಿದ್ದರು. ಅದಾದ 13 ವರ್ಷಗಳ ಬಳಿಕ 2024 ರಲ್ಲಿ … Continue reading World Cup: ಭಾರತ ವಿಶ್ವಕಪ್ ಗೆಲ್ಲುತ್ತಿದ್ದಂತೆ ದರ್ಶನ್ ಗೆ ಧನ್ಯವಾದ ಹೇಳುತ್ತಿದ್ದಾರೆ ನೆಟ್ಟಿಗರು..!