ಕುಸ್ತಿಪಟುಗಳ ಬಗ್ಗೆ ಎಂದೂ ಮಾತನಾಡಬೇಡಿ: ಬ್ರಿಜ್ ಭೂಷಣ್ ಸಿಂಗ್ಗೆ ಬಿಜೆಪಿ ಎಚ್ಚರಿಕೆ!
ನವದೆಹಲಿ:– ಕುಸ್ತಿಪಟುಗಳ ಬಗ್ಗೆ ಮಾತನಾಡಬೇಡಿ ಎಂದು ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರಿಗೆ ಬಿಜೆಪಿ ಸೂಚನೆ ನೀಡಿದೆ. ಹರಿಯಾಣ ವಿಧಾನಸಭಾ ಚುನಾವಣೆಗು ಮುನ್ನ ವಿನೇಶ್, ಪುನಿಯಾ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಈ ವಿಚಾರವಾಗಿ ಡಬ್ಲ್ಯುಎಫ್ಐ ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್ ಅವರು ಇಬ್ಬರ ವಿರುದ್ಧ ವಾಗ್ದಾಳಿ ನಡೆಸಿದ್ದರು. ಇದರ ಬೆನ್ನಲ್ಲೇ ಈ ವಿಚಾರವಾಗಿ ಯಾವುದೇ ಪ್ರತಿಕ್ರಿಯೆ ನೀಡದಂತೆ ಬ್ರಿಜ್ ಭೂಷಣ್ ಅವರಿಗೆ ಪಕ್ಷದ ಹಿರಿಯ ನಾಯಕರು ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ರೇಣುಕಾಸ್ವಾಮಿ ಕೊಲೆ ಕೇಸ್: ಇಂದು … Continue reading ಕುಸ್ತಿಪಟುಗಳ ಬಗ್ಗೆ ಎಂದೂ ಮಾತನಾಡಬೇಡಿ: ಬ್ರಿಜ್ ಭೂಷಣ್ ಸಿಂಗ್ಗೆ ಬಿಜೆಪಿ ಎಚ್ಚರಿಕೆ!
Copy and paste this URL into your WordPress site to embed
Copy and paste this code into your site to embed