ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ನೂತನ ಸಂಸದ ಯದುವೀರ್ ಭೇಟಿ!

ಮೈಸೂರು:- ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸದಸ್ಯರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಇಂದು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು. ತಾಂತ್ರಿಕ ಸಮಸ್ಯೆ: ಬೆಂಗಳೂರಿನಿಂದ ತೆರಳಬೇಕಿದ್ದ 21 ಇಂಡಿಗೋ ವಿಮಾನಗಳು ರದ್ದು! ಕುಶಾಲನಗರದ ಸಾಯಿ ಬಡಾವಣೆಗೆ ಭೇಟಿ ನೀಡಿ ವೀಕ್ಷಿಸಿ, ಅಧಿಕಾರಿಗಳಿಂದ ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕಿರಣ್ ಗೌರಯ್ಯ, ಪುರಸಭೆ ಮುಖ್ಯಾಧಿಕಾರಿ ಕೃಷ್ಣ ಪ್ರಸಾದ್ ಇತರರು ಇದ್ದರು. ಸಾಯಿ ಬಡಾವಣೆಯ ನಿವಾಸಿಗಳು ಪ್ರವಾಹದಿಂದ ಉಂಟಾಗುವ ತೊಂದರೆ ಬಗ್ಗೆ ಸಂಸದರ ಗಮನ ಸೆಳೆದು, … Continue reading ಕೊಡಗಿನ ಪ್ರವಾಹ ಪೀಡಿತ ಪ್ರದೇಶಗಳಿಗೆ ನೂತನ ಸಂಸದ ಯದುವೀರ್ ಭೇಟಿ!