ಮನೆಕಳ್ಳತನ ನಿಯಂತ್ರಣಕ್ಕೆ ಗದಗ ಪೊಲೀಸರಿಂದ ಹೊಸ ಪ್ಲ್ಯಾನ್!

ಗದಗ:- ಗದಗ ಜಿಲ್ಲಾ ಪೊಲೀಸರು ಮನೆಕಳ್ಳತನ ನಿಯಂತ್ರಣಕ್ಕೆ ತರಲು ಬೆಸ್ಟ್ ಪ್ಲಾನ್ ಮಾಡಿದ್ದು, ಲಾಕ್ಡ್ ಹೌಸ್ ಮಾನಿಟರಿಂಗ್ ಸಿಸ್ಟಮ್ ಅಳವಡಿಕೆ ಮಾಡಿದ್ದಾರೆ. Kalaburgi: ಪ್ರಣವಾನಂದ ಶ್ರೀಗಳ ಆಶೀರ್ವಾದ ಪಡೆದ ಸಂಸದ ಜಾಧವ್ ಈ ಮೂಲಕ ಗದಗ- ಬೆಟಗೇರಿ ಅವಳಿ ನಗರದ ಸೇರಿದಂತೆ ಜಿಲ್ಲೆಯ ಪಟ್ಟಣ, ಗ್ರಾಮೀಣ ಭಾಗಗಳಲ್ಲಿ ಪೊಲೀಸ್ ಇಲಾಖೆಯ ವಾಹನದಲ್ಲಿ ಧ್ವನಿ ವರ್ಧಕ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ. ಬಹಳ ದಿನಗಳ ಕಾಲ ಮನೆಯಿಂದ ಹೊರಗಡೆ ಹೋಗುವಾಗ ಮನೆಯಲ್ಲಿ ಚಿನ್ನ, ಬೆಳ್ಳಿ, ಹಣ ಇಡಬಾರದು. ಹಾಗೆಯೇ ಪೊಲೀಸ್ … Continue reading ಮನೆಕಳ್ಳತನ ನಿಯಂತ್ರಣಕ್ಕೆ ಗದಗ ಪೊಲೀಸರಿಂದ ಹೊಸ ಪ್ಲ್ಯಾನ್!