ಸಿಗರೇಟ್, ಬೀಡಿ ತುಂಡು ಎಲ್ಲೆಂದರಲ್ಲಿ ಎಸೆಯುವವರಿಗೆ ಶೀಘ್ರವೇ ಹೊಸ ನಿಯಮ!?

ಬೆಂಗಳೂರು:- ಸಿಗರೇಟ್, ಬೀಡಿ ತುಂಡುಗಳನ್ನು ಎಲ್ಲೆಂದರಲ್ಲಿ ಎಸೆಯುವವರಿಗೆ ಹೊಸ ನಿಯಮ ಶೀಘ್ರದಲ್ಲೇ ಜಾರಿಗೆ ಬರುವ ಸಾಧ್ಯತೆ ಇದೆ. ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸುಗಳ ಕಳ್ಳತನ: ರಾತ್ರೋ ರಾತ್ರಿ ಖದೀಮರ ಕೃತ್ಯ! ನಗರದಾದ್ಯಂತ ಸಿಗರೇಟ್ ಹಾಗೂ ಬೀಡಿ ತುಂಡುಗಳನ್ನು ಬಿಸಾಡುವುದಕ್ಕೆಂದೇ ಪ್ರತ್ಯೇಕ ಬುಟ್ಟಿಗಳನ್ನು ಅಳವಡಿಸಲು ಬಿಬಿಎಂಪಿ ಮುಂದಾಗಿದೆ. ಬೆಂಗಳೂರಿನಲ್ಲಿ ಪ್ರತಿದಿನ ಸಾವಿರಾರು ಸಿಗರೇಟ್ ತುಂಡುಗಳನ್ನು ವಿಲೇವಾರಿ ಮಾಡಲಾಗುತ್ತದೆ. ಅವುಗಳು ಹಾನಿಕಾರಕ ರಾಸಾಯನಿಕಗಳನ್ನು ಹೊಂದಿದ್ದು ಅದು ಚರಂಡಿಗಳು, ಅಂತರ್ಜಲ, ಮಣ್ಣು ಮತ್ತು ಪರಿಸರವನ್ನು ಕಲುಷಿತಗೊಳಿಸುತ್ತವೆ. ಹೀಗಾಗಿ ನಗರದಲ್ಲಿ ಸಿಗರೇಟ್ ತುಂಡುಗಳನ್ನು ವೈಜ್ಞಾನಿಕವಾಗಿ … Continue reading ಸಿಗರೇಟ್, ಬೀಡಿ ತುಂಡು ಎಲ್ಲೆಂದರಲ್ಲಿ ಎಸೆಯುವವರಿಗೆ ಶೀಘ್ರವೇ ಹೊಸ ನಿಯಮ!?