ಮುಂದೆ ಜಮೀರ್ ಸಿಎಂ ಆಗ್ತಾರೆ, ಸಿದ್ದರಾಮಯ್ಯರನ್ನು ಚಹಾ ಕೊಡಲು ಇಡ್ಕೋತ್ತಾರೆ- ಯತ್ನಾಳ್!

ವಿಜಯಪುರ:– ಬಸನಗೌಡ ಪಾಟೀಲ್ ಯತ್ನಾಳ್ ಅವರು ಸಿಎಂ ಸ್ಥಾನದ ಬಗ್ಗೆ ಸ್ಪೋಟಕ ಹೇಳಿಕೆ ಕೊಟ್ಟಿದ್ದಾರೆ. ಸಿಎಂ ಸ್ಥಾನದಿಂದ ಸಿದ್ದು ಇಳಿಸಿ ಜಮೀರ್‌ ಮುಖ್ಯಮಂತ್ರಿ ಆಗುತ್ತಾರೆ. ಬಳಿಕ ಸಿದ್ದರಾಮಯ್ಯರನ್ನು ಅವರ ಮನೆಯಲ್ಲಿ ಚಹಾ ಕೊಡುವುದಕ್ಕೆ ಇಟ್ಟುಕೊಳ್ಳುತ್ತಾರೆ ಎಂದು ಹೇಳಿಕೆ ಕೊಟ್ಟಿದ್ದಾರೆ. ಸಂಚಲನ ಮೂಡಿಸಿದ ನಗರಸಭೆ ಆಸ್ತಿ ಹಗರಣ: ಮಾಜಿ ಅಧ್ಯಕ್ಷೆ ಸೇರಿ ಹಲವರಿಗೆ ಶುರುವಾಯ್ತು ನಡುಕ! ಭಾರತದಲ್ಲಿ ಮುಸ್ಲಿಂರ ಸಂಖ್ಯೆ 50% ಆದರೆ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಒದ್ದು ಇಳಿಸಿ ಜಮೀರ್‌ ಅಹಮದ್‌ ಖಾನ್‌ ಮುಖ್ಯಮಂತ್ರಿ ಆಗುತ್ತಾರೆ ಎಂದರು. … Continue reading ಮುಂದೆ ಜಮೀರ್ ಸಿಎಂ ಆಗ್ತಾರೆ, ಸಿದ್ದರಾಮಯ್ಯರನ್ನು ಚಹಾ ಕೊಡಲು ಇಡ್ಕೋತ್ತಾರೆ- ಯತ್ನಾಳ್!