ರಾತ್ರೋ ರಾತ್ರಿ ಆಪರೇಷನ್ “ಹಸ್ತ” – ಚನ್ನಪಟ್ಟಣದ ಜೆಡಿಎಸ್ ನಾಯಕರು “ಕೈ” ಸೇರ್ಪಡೆ!
ಬೆಂಗಳೂರು:– ಲೋಕಸಭಾ ಚುನಾವಣೆ ಹೊತ್ತಿನಲ್ಲೇ ಜೆಡಿಎಸ್ ಪಕ್ಷದಿಂದ ಆಯ್ಕೆಯಾದ ನಗರಸಭೆ ಅಧ್ಯಕ್ಷ ಸೇರಿದಂತೆ 9 ಮಂದಿ ಸದಸ್ಯರು ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ತಡರಾತ್ರಿ ಕಾಂಗ್ರೆಸ್ ಸೇರ್ಪಡೆಗೊಂಡಿದ್ದಾರೆ. ಚನ್ನಪಟ್ಟಣ ನಗರಸಭೆಯ ಅಧ್ಯಕ್ಷ ಪ್ರಶಾಂತ್, ಸದಸ್ಯರಾದ ರೇವಣ್ಣ, ಸತೀಶ್ ಬಾಬು, ಶ್ರೀನಿವಾಸಮೂರ್ತಿ, ಲೋಕೇಶ್, ನಾಗೇಶ್, ಸೈಯದ್ ರಫೀಕ್, ಅಭಿದಾಭಾನು, ಭಾನುಪ್ರಿಯಾ ಸೇರಿದಂತೆ ಪಕ್ಷೇತರ ಸದಸ್ಯೆಯಾದ ಉಮಾ ಎಂಬವರು ಬೆಂಗಳೂರಿನ ಡಿಸಿಎಂ ನಿವಾಸದಲ್ಲಿ ಕಾಂಗ್ರೆಸ್ಗೆ ಸೇರ್ಪಡೆಗೊಂಡಿದ್ದಾರೆ. ಏಪ್ರಿಲ್ 8ರ ಬಳಿಕ ಕರ್ನಾಟಕದ 25 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ! ಈ … Continue reading ರಾತ್ರೋ ರಾತ್ರಿ ಆಪರೇಷನ್ “ಹಸ್ತ” – ಚನ್ನಪಟ್ಟಣದ ಜೆಡಿಎಸ್ ನಾಯಕರು “ಕೈ” ಸೇರ್ಪಡೆ!
Copy and paste this URL into your WordPress site to embed
Copy and paste this code into your site to embed