ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಅನಿವಾರ್ಯ ಆಗಿತ್ತು: HD ರೇವಣ್ಣ!

ಬೆಂಗಳೂರು:- ಕಾಂಗ್ರೆಸ್ ನವರಿಂದ ಜೆಡಿಎಸ್ ಬಿಜೆಪಿ ಮೈತ್ರಿ ತಪ್ಪಿಸಲು ಸಾಧ್ಯವಿಲ್ಲ ಎಂದು ಹೆಚ್ ಡಿ ರೇವಣ್ಣ ಹೇಳಿದ್ದಾರೆ. ದೀಪಾವಳಿ ಎಫೆಕ್ಟ್: ಬಸ್ ಪ್ರಯಾಣ ದರ ದುಬಾರಿ- ಖಾಸಗಿ ಬಸ್ ಮಾಲೀಕರಿಗೆ ಸಾರಿಗೆ ಇಲಾಖೆ ಖಡಕ್ ಸೂಚನೆ! ಈ ಸಂಬಂಧ ಮಾತನಾಡಿದ ಅವರು,ದೇವೇಗೌಡರ ಕುಟುಂಬ ಎಂದೂ ಹಿಂಬಾಗಿಲಿನಿಂದ ರಾಜಕಾರಣಕ್ಕೆ ಬಂದಿಲ್ಲ. ಅಧಿಕಾರಕ್ಕೆ ಅಂಟಿ ಕೂರುವ ಕುಟುಂಬ ನಮ್ಮದಲ್ಲ. ಚನ್ನಪಟ್ಟಣ ಕ್ಷೇತ್ರದಲ್ಲಿ ಸ್ಥಳೀಯರನ್ನೇ ನಿಲ್ಲಿಸ್ತೀವಿ ಅಂತಾ ಹೇಳಿದ್ವಿ. ನಾವು ಯೋಗೇಶ್ವರ್‌ಗೆ ಕೊನೆ ಘಳಿಗೆವರೆಗೂ ಅವಕಾಶ ನೀಡಿದ್ವಿ. ಬಿಜೆಪಿಯಿಂದಲೇ ನಿಂತ್ಕಳಿ ಅಂತಾ … Continue reading ಚನ್ನಪಟ್ಟಣದಲ್ಲಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆ ಅನಿವಾರ್ಯ ಆಗಿತ್ತು: HD ರೇವಣ್ಣ!