ನಿಖಿಲ್ ಗೆಲುವು ನಿಶ್ಚಿತ, ಬೇರೆಯವರ ಬಗ್ಗೆ ಮಾತನಾಡಲು ಇಷ್ಟ ಪಡಲ್ಲ: ಯಡಿಯೂರಪ್ಪ!
ಬೆಂಗಳೂರು:- ಚನ್ನಪಟ್ಟಣದಲ್ಲಿ ನಿಖಿಲ್ ಗೆಲುವು ನಿಶ್ಚಿತ, ಬೇರೆಯವರ ಬಗ್ಗೆ ಮಾತನಾಡಲು ಇಷ್ಟ ಪಡಲ್ಲ ಎಂದು ಮಾಜಿ ಸಿಎಂ BS ಯಡಿಯೂರಪ್ಪ ಹೇಳಿದ್ದಾರೆ ಉಪಚುನಾವಣೆ: ಮುಸ್ಲಿಂ ವ್ಯಕ್ತಿಗೆ ಶಿಗ್ಗಾಂವಿ ಟಿಕೆಟ್ ನೀಡಿದ ಕಾಂಗ್ರೆಸ್! ನಿಖಿಲ್ ಕುಮಾರಸ್ವಾಮಿಯವರನ್ನು ಚನ್ನಪಟ್ಟಣದ ಎನ್ಡಿಎ ಅಭ್ಯರ್ಥಿ ಎಂದು ಘೋಷಿಸಿದ್ದೇವೆ. ಪ್ರಧಾನಿ ನರೇಂದ್ರ ಮೋದಿಯವರ ಆಶೀರ್ವಾದ ಇದೆ. ಮೋದಿಯವರ ಪಕ್ಷದಿಂದ ಬೆಂಬಲ ಇರುವ ಕಾರಣ ಅವರಿಗೆ ಗೆಲುವು ಖಚಿತ. ಕುಮಾರಸ್ವಾಮಿ, ಅಶೋಕ್ ಅವರು ಮತ್ತು ಎಲ್ಲಾ ಮುಖಂಡರು ಒಟ್ಟಾಗಿ ಸೇರಿದ್ದೇವೆ. ಇದು ಚುನಾವಣೆಗೆ ಸ್ಪರ್ಧಿಸುವ ಪ್ರಶ್ನೆಯಲ್ಲ. … Continue reading ನಿಖಿಲ್ ಗೆಲುವು ನಿಶ್ಚಿತ, ಬೇರೆಯವರ ಬಗ್ಗೆ ಮಾತನಾಡಲು ಇಷ್ಟ ಪಡಲ್ಲ: ಯಡಿಯೂರಪ್ಪ!
Copy and paste this URL into your WordPress site to embed
Copy and paste this code into your site to embed