ಕಾಂಗ್ರೆಸ್‌ ಸೇರುವೆ ಎಂದು ಡಿಕೆಶಿ ಮುಂದೆ ಗಳಗಳನೆ ಕಣ್ಣೀರಿಟ್ಟ ನಿಶಾ ಯೋಗೇಶ್ವರ್!

ಬೆಂಗಳೂರು::-ಏಕಾಏಕಿ ಕೆಪಿಸಿಸಿ ಕಚೇರಿಗೆ ಬಂದ ಬಿಜೆಪಿ ನಾಯಕ ಯೋಗೇಶ್ವರ್ ಪುತ್ರಿ ಡಿಕೆಶಿ ಮುಂದೆ ಕಣ್ಣೀರಿಟ್ಟ ಪ್ರಸಂಗ ಜರುಗಿದೆ. ಈ ಮೂಲಕ ಬಿಜೆಪಿ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್‌ ಅವರ ಪುತ್ರಿ ನಿಶಾ ಯೋಗೇಶ್ವರ್‌ ಕಾಂಗ್ರೆಸ್‌ ಸೇರ್ಪಡೆಗೆ ಮುಂದಾಗಿದ್ದಾರೆ. ಸಿದ್ದರಾಮಯ್ಯ ಸರ್ಕಾರ ರೈತ ವಿರೋಧಿ ನೀತಿ ಅನುಸರಿಸುತ್ತಿದೆ -ಡಾ.ಕೆ.ಎನ್​.ವೇಣುಗೋಪಾಲ್​ ಇದನ್ನು ನೋಡಿದ ಡಿಕೆ ಶಿವಕುಮಾರ್ ಕೂಡಲೇ ನಿಶಾ ಅವರನ್ನ ಕರೆದು ಮಾತನಾಡಿಸಿದ್ದಾರೆ. ಈ ವೇಳೆ ನಿಶಾ ಅವರು ಪಕ್ಷಕ್ಕೆ ಸೇರಿಸಿಕೊಳ್ಳಿ ಎಂದು ಡಿಕೆ ಶಿವಕುಮಾರ್ ಮುಂದೆ​ ಕಣ್ಣೀರಿಟ್ಟಿದ್ದಾರೆ. ಆದ್ರೆ, … Continue reading ಕಾಂಗ್ರೆಸ್‌ ಸೇರುವೆ ಎಂದು ಡಿಕೆಶಿ ಮುಂದೆ ಗಳಗಳನೆ ಕಣ್ಣೀರಿಟ್ಟ ನಿಶಾ ಯೋಗೇಶ್ವರ್!