ಮುನಿರತ್ನ ವಿಷಯದಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ: CM ಸಿದ್ದರಾಮಯ್ಯ!

ಬೆಂಗಳೂರು:- ಮುನಿರತ್ನ ವಿಷಯದಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ ಎಂದು CM ಸಿದ್ದರಾಮಯ್ಯ ಹೇಳಿದ್ದಾರೆ. Hubballi: ನಾನ್ ಆಲ್ಕೊಹಾಲಿಕ್ ಫ್ಯಾಟಿ ಲಿವರ್‌ ಕಾಯಿಲೆಗೆ ಯಕೃತ್ ಕಸಿ! ಈ ಸಂಬಂಧ ಮಾತನಾಡಿದ ಅವರು,ಶಾಸಕ ಮುನಿರತ್ನ ಕೇಸ್‌ನಲ್ಲಿ ಯಾವುದೇ ದ್ವೇಷದ ರಾಜಕೀಯ ಮಾಡುತ್ತಿಲ್ಲ. ಕಾನೂನು ಪ್ರಕಾರವೇ ಕ್ರಮ ಆಗಿದೆ. ಶಾಸಕ ಮುನಿರತ್ನ ಕೇಸ್‌ಗೆ ವಿಶೇಷ ತಂಡ ರಚನೆ ಮಾಡುವಂತೆ ಕಾಂಗ್ರೆಸ್ ಒಕ್ಕಲಿಗ ಶಾಸಕರಿಂದ ಮನವಿ ಮಾಡಿದ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಒಕ್ಕಲಿಗ ಶಾಸಕರು ನನ್ನನ್ನು ಭೇಟಿ ಆಗಿದ್ದರು. ಮುನಿರತ್ನ ಒಕ್ಕಲಿಗರು, … Continue reading ಮುನಿರತ್ನ ವಿಷಯದಲ್ಲಿ ದ್ವೇಷದ ರಾಜಕೀಯ ಮಾಡಿಲ್ಲ: CM ಸಿದ್ದರಾಮಯ್ಯ!