ಯಾರು ಎಷ್ಟೇ ಬೊಬ್ಬೆ ಹೊಡೆದರೂ ನಾನೇ ಸಿಎಂ: ಸಿದ್ದರಾಮಯ್ಯ ಖಡಕ್ ಹೇಳಿಕೆ!

ಬೆಂಗಳೂರು:- ಯಾರು ಎಷ್ಟೇ ಬೊಬ್ಬೆ ಹೊಡೆದರೂ ನಾನೇ ಸಿಎಂ, ನನ್ನ ಕುರ್ಚಿ ಖಾಲಿ ಇಲ್ಲ ಎಂದು ಸಿದ್ದರಾಮಯ್ಯ ಖಡಕ್ ಹೇಳಿಕೆ ಕೊಟ್ಟಿದ್ದಾರೆ. ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಎಸ್ಕೇಪ್! ಕರ್ನಾಟಕದಲ್ಲಿ ಸಧ್ಯ ಚರ್ಚೆಯಲ್ಲಿರುವ ಸಿಎಂ ಬದಲಾವಣೆ ವಿಚಾರವಾಗಿ ಮಾತನಾಡಿದ ಸಿದ್ದರಾಮಯ್ಯ, ಸಿಎಂ ಕುರ್ಚಿ ಖಾಲಿ ಇಲ್ಲ. ನಾನೇ ಮುಂದುವರಿಯುತ್ತೇನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಯಾರೂ ಹೇಳಿಕೆ ಕೊಟ್ಟಿಲ್ಲ. ಸಿಎಂ ಹುದ್ದೆ ಖಾಲಿಯಾದಾಗ ನಾವು ಬರುತ್ತೇವೆ ಎಂದಿದ್ದಾರೆ. ಯಾವುದೇ ಡೌಟು ಇಲ್ಲ, ನಾನೇ ಮುಂದುವರಿಯುತ್ತೇನೆ ಎಂದು ಹೇಳಿದ್ದಾರೆ. … Continue reading ಯಾರು ಎಷ್ಟೇ ಬೊಬ್ಬೆ ಹೊಡೆದರೂ ನಾನೇ ಸಿಎಂ: ಸಿದ್ದರಾಮಯ್ಯ ಖಡಕ್ ಹೇಳಿಕೆ!