Muda Scam: ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ: ಪ್ರಿಯಾಂಕ್ ಖರ್ಗೆ!
ಬೆಂಗಳೂರು:– ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮಂಗಳವಾರ ಹೈಕೋರ್ಟ್ ಸೂಕ್ಷ್ಮವಾಗಿ ತನಿಖೆಗೆ ಆದೇಶ ಮಾಡಿದೆ. 17ಎ ಅಡಿ ತನಿಖೆಗೆ ಅನುಮತಿ ಕೊಟ್ಡಿದೆ. ಕೋರ್ಟ್ 218 ಬಿಎನ್ಎಸ್ಎಸ್ ಅಡಿ ತಿರಸ್ಕಾರ ಮಾಡಿದೆ. ಸಿಎಂ ಕೂಡಾ ತನಿಖೆ ಮಾಡಲಿ ಎಂದು ಹೇಳಿದ್ದಾರೆ. ನಾವೇ ಮೊದಲು ನ್ಯಾಯಾಂಗ ರಚನೆ ಮಾಡಿದ್ದೇವೆ. ನಾವು ತನಿಖೆಯಿಂದ ಹಿಂದೆ ಸರಿಯಲ್ಲ. ತನಿಖೆ ಆಗಲಿ ಎಂದು ತಿಳಿಸಿದರು. ವಿನಾಯಕ ನಾಯ್ಕ್ ಹತ್ಯೆ ಪ್ರಕರಣ: ಸುಫಾರಿ … Continue reading Muda Scam: ಸಿಎಂ ರಾಜೀನಾಮೆ ಕೊಡುವ ಅವಶ್ಯಕತೆಯಿಲ್ಲ: ಪ್ರಿಯಾಂಕ್ ಖರ್ಗೆ!
Copy and paste this URL into your WordPress site to embed
Copy and paste this code into your site to embed