Jagadish Shettar: ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಆಪರೇಶನ್ ಕಮಲದ ಅಗತ್ಯಯಿಲ್ಲ – ಶೆಟ್ಟರ್

ಹುಬ್ಬಳ್ಳಿ:- ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಆಪರೇಶನ್ ಕಮಲದ ಅವಶ್ಯಕೆಯಿಲ್ಲ ಎಂದು ಸಂಸದ ಜಗದೀಶ್ ಶೆಟ್ಟರ್ ಹೇಳಿದ್ದಾರೆ. 7th Pay Commission: ರಾಜ್ಯ ಸರ್ಕಾರಿ ನೌಕರರಿಗೆ ಗುಡ್‌ ನ್ಯೂಸ್‌..! ಈ ದಿನದಂದು ಏರಿಕೆಯಾಗಲಿದೆ ವೇತನ ಪ್ರಮಾಣ!? ಈ ಸಂಬಂಧ ಮಾತನಾಡಿದ ಅವರು,ರಾಜ್ಯದ ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಆಪರೇಶನ್ ಕಮಲದ ಅವಶ್ಯಕೆಯಿಲ್ಲ, ಕಾಂಗ್ರೆಸ್ ಮಂತ್ರಿ ಮತ್ತು ಶಾಸಕರ ಒಳಜಗಳ, ಬೇಗುದಿಯಿಂದ ಸರ್ಕಾರ ತಾನಾಗೇ ಪತನಗೊಳ್ಳಿದೆ ಎಂದರು. ಕಾಂಗ್ರೆಸ್ ಹೈಕಮಾಂಡ್ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಏನನ್ನೂ ಹೇಳುತ್ತಿಲ್ಲ, ಸಿದ್ದರಾಮಯ್ಯ 5-ವರ್ಷ ಅವಧಿಗೆ … Continue reading Jagadish Shettar: ಕಾಂಗ್ರೆಸ್ ಸರ್ಕಾರ ಪತನಗೊಳ್ಳಲು ಆಪರೇಶನ್ ಕಮಲದ ಅಗತ್ಯಯಿಲ್ಲ – ಶೆಟ್ಟರ್