Kolara: ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ – ಶಾಸಕ‌ ಕೊತ್ತೂರು ಮಂಜುನಾಥ್!

ಕೋಲಾರ : ಯಾವುದೇ ಸಮಾಜವನ್ನು ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ. ಶಾಸಕ ಮುನಿರತ್ನ ಅವರು ನಿಂದನೆ ಮಾಡಿದ್ದರೆ ಕಾನೂನಾತ್ಮಕವಾಗಿ ಶಿಕ್ಷೆಗೆ ಒಳಗಾಗುತ್ತಾರೆ ಎಂದು ಶಾಸಕ ಕೊತ್ತೂರು ಮಂಜುನಾಥ್ ಅವ್ರು ಹೇಳಿದರು. Rain News: ಕರ್ನಾಟಕದ ಕೆಲವೆಡೆ ಸಾಧಾರಣ ಮಳೆ ಸಾಧ್ಯತೆ: ಹವಾಮಾನ ಇಲಾಖೆ! ಕೋಲಾರ ತಾಲೂಕಿನ ರಾಮಸಂದ್ರ ಗಡಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶಾಸಕ ಮುನಿರತ್ನ ಅವರ ಬಂಧನದ ವಿಚಾರ ಮಾಧ್ಯಮಗಳಲ್ಲಿ ನೋಡಿದ್ದೇನೆ. ಜಿಲ್ಲೆಯ ನಂಗಲಿ ಟೋಲ್ ಬಳಿ ಹಿಡಿದುಕೊಂಡು ಹೋಗಿರುವುದು ನಿಜ. ಅದಾದ … Continue reading Kolara: ಜಾತಿ ನಿಂದನೆ ಮಾಡುವ ಹಕ್ಕು ಯಾರಿಗೂ ಇಲ್ಲ – ಶಾಸಕ‌ ಕೊತ್ತೂರು ಮಂಜುನಾಥ್!