Hubballi: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾರಿಂದಲೂ ಪೈಪೋಟಿ ನಡೆಯುತ್ತಿಲ್ಲ- ಚೆಲುವರಾಸ್ವಾಮಿ

ಹುಬ್ಬಳ್ಳಿ: ರಾಜ್ಯ ಸರ್ಕಾರದಲ್ಲಿ ದಲಿತ ಸಿಎಂ ಬಗ್ಗೆ ಯಾವುದೇ ಚರ್ಚೆ ಇಲ್ಲ ಎಂದು ಕೃಷಿ ಸಚಿವ ಚೆಲುವರಾಸ್ವಾಮಿ ಹೇಳಿದರು. ಅರಣ್ಯ ಭೂಮಿ ಒತ್ತುವರಿ ತೆರವು ಆತಂಕ: ಆತ್ಮಹತ್ಯೆಗೆ ಶರಣಾದ ರೈತ! ನಗರದಲ್ಲಿಂದು ಸುದ್ದಿಗಾರರ ಜೊತೆಗೆ ಅವರು ಮಾತನಾಡಿದರು, ಮುಖ್ಯಮಂತ್ರಿ ಸ್ಥಾನಕ್ಕೆ ಯಾರಿಂದಲೂ ಪೈಪೋಟಿ ನಡೆಯುತ್ತಿಲ್ಲ. ಈ ನಡುವೆ ಅನಗತ್ಯವಾದ ಚರ್ಚೆ ಬೇಡ ಎಂದ ಅವರು, ಎಐಸಿಸಿ, ಮಂತ್ರಿಮಂಡಲ ಈ ಬಗ್ಗೆ ಸ್ಪಷ್ಟತೆ ನೀಡಿದ್ದು, ಸಿಎಂ ರಾಜೀನಾಮೆ ನೀಡುವಂತೆ ಎಐಸಿಸಿ‌ ಕೇಳಿಯೂ ಇಲ್ಲ, ಸಧ್ಯಕ್ಕೆ ಮುಖ್ಯಮಂತ್ರಿ ಸ್ಥಾನ‌ ಖಾಲಿ‌ … Continue reading Hubballi: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಯಾರಿಂದಲೂ ಪೈಪೋಟಿ ನಡೆಯುತ್ತಿಲ್ಲ- ಚೆಲುವರಾಸ್ವಾಮಿ