FIR​ ದಾಖಲಾದ್ಮೇಲೆ ಯಾರೂ ಸಿಎಂ ಸ್ಥಾನದಲ್ಲಿ ಇರಲ್ಲ: CM ರಾಜೀನಾಮೆಗೆ ಆಗ್ರಹಿಸಿದ ಅಶೋಕ್!

ಬೆಂಗಳೂರು:– FIR​ ದಾಖಲಾದ್ಮೇಲೆ ಯಾರೂ ಸಿಎಂ ಸ್ಥಾನದಲ್ಲಿ ಇರಲ್ಲ ಎಂದು CM ರಾಜೀನಾಮೆಗೆ ವಿಪಕ್ಷ ನಾಯಕ ಆರ್ ಅಶೋಕ್ ಆಗ್ರಹಿಸಿದ್ದಾರೆ. ಹಾಡ ಹಗಲೇ ಬ್ಯೂಟಿಷಿಯನ್ ಯುವತಿಗೆ ಪ್ಯಾಂಟ್​ ಬಿಚ್ಚಿ ಖಾಸಗಿ ಅಂಗ ತೋರಿಸಿದ ಆಟೋ ಚಾಲಕ! ಎಫ್ಐಆರ್​ ದಾಖಲಾದ್ಮೇಲೆ ಯಾರೂ ಸಿಎಂ ಸ್ಥಾನದಲ್ಲಿ ಇರಲ್ಲ ಎಂದು ಹೇಳಿದ್ದಾರೆ. ಈ ಹಿಂದೆ ಆರೋಪ ಬಂದಾಗ ಬಿಎಸ್ ಯಡಿಯೂರಪ್ಪ ರಾಜೀನಾಮೆ ಕೊಟ್ಟಿದ್ದಾರೆ. ರಾಮಕೃಷ್ಣ ಹೆಗಡೆ ಅವರು ಸಹ ರಾಜೀನಾಮೆ ನೀಡಿದ್ದರು. ಲೋಕಾಯುಕ್ತ ಪೊಲೀಸರು ಅಳೆದು ತೂಗಿ ಕೇಸ್ ತೆಗೆದುಕೊಂಡಿದ್ದಾರೆ. ಲೋಕಾಯುಕ್ತ … Continue reading FIR​ ದಾಖಲಾದ್ಮೇಲೆ ಯಾರೂ ಸಿಎಂ ಸ್ಥಾನದಲ್ಲಿ ಇರಲ್ಲ: CM ರಾಜೀನಾಮೆಗೆ ಆಗ್ರಹಿಸಿದ ಅಶೋಕ್!