ಕೋಲಾರ: ಸಚಿವ ನಾಗೇಂದ್ರ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ – ಕೋಟೆ ಶ್ರೀನಿವಾಸ್!

ಕೋಲಾರ:- ರಾಜ್ಯದ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ 87ಕೋಟಿ ರೂ. ಹಗರಣಕ್ಕೆ ಸಂಬಂಧಿಸಿದಂತೆ ಸಿ ಐ ಡಿ ತನಿಖೆಗೆ ಆದೇಶಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಹಗರಣ ಹಿನ್ನೆಲೆ.. ಮುಂಡರಗಿ ನಾಗರಾಜ್ ಸುದ್ದಿಗೋಷ್ಠಿ! ಈ ನಿಟ್ಟಿನಲ್ಲಿ ಸಚಿವ ಬಿ.ನಾಗೇಂದ್ರ ರಾಜೀನಾಮೆ ಕೊಡುವ ಪ್ರಶ್ನೆಯೇ ಇಲ್ಲವೆಂದು ರಾಜ್ಯ ವಾಲ್ಮೀಕಿ ಯುವಕರ ಸಂಘದ ಪ್ರಧಾನ ಕಾರ್ಯದರ್ಶಿ ಕೋಟೆ ಶ್ರೀನಿವಾಸ್ ಅವ್ರು ಹೇಳಿದ್ರು. ಇಂದು ಹಗರಣದ ವಿಷಯವಾಗಿ‌ ನಗರದಲ್ಲಿ ಮಾದ್ಯಮದವರೊಂದಿಗೆ ಮಾತನಾಡದ್ರು‌, ವಿರೋಧ ಪಕ್ಷದವರು ನಮ್ಮ ಸಮುದಾಯದ ನಾಯಕರಾದ ಸಚಿವ … Continue reading ಕೋಲಾರ: ಸಚಿವ ನಾಗೇಂದ್ರ ರಾಜೀನಾಮೆ ಕೊಡುವ ಪ್ರಶ್ನೆ ಇಲ್ಲ – ಕೋಟೆ ಶ್ರೀನಿವಾಸ್!