ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾದರೂ ಅಚ್ಚರಿ ಇಲ್ಲ: ಸಮೃದ್ಧಿ ಮಂಜುನಾಥ್!

ಕೋಲಾರ:- ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾದರೂ ಅಚ್ಚರಿ ಇಲ್ಲ ಎಂದು ಸಮೃದ್ಧಿ ಮಂಜುನಾಥ್ ಹೇಳಿದ್ದಾರೆ. Health Tips: ಯಾವುದೇ ಕಾರಣಕ್ಕೂ ಪಪ್ಪಾಯಿ ಜೊತೆ ಇವುಗಳನ್ನು ತಿನ್ನಬೇಡಿ! ಈ ಕೆಟ್ಟ ಸರ್ಕಾರ ತೊಲಗಿ ಒಳ್ಳೆಯ ಸರ್ಕಾರ ಬರಬೇಕು. ಗ್ಯಾರಂಟಿಗಳನ್ನು ತೊಲಗಿಸಿ ಅಭಿವೃದ್ಧಿ ಕಡೆ ಗಮನ ಕೊಡಿ. ಅನುದಾನ ಇಲ್ಲದೆ ಬರಿಗೈನಲ್ಲಿ ಸಂಸಾರ ಮಾಡುವಂತಾಗಿದೆ. 5 ಗ್ಯಾರಂಟಿ ಘೋಷಿಸಿ ಕಾಂಗ್ರೆಸ್​ ಅಧಿಕಾರಕ್ಕೆ ಬಂದಿದೆ. ಜನರ ಕಿವಿಗೆ ದಾಸವಾಳ ಹೂ ಇಟ್ಟು ಅಧಿಕಾರಕ್ಕೆ ಬಂತು. ಯಾವ ಶಾಸಕರ ಕ್ಷೇತ್ರಕ್ಕೂ ಅನುದಾನ ಇಲ್ಲದಂತಾಗಿದೆ. … Continue reading ಸಿಎಂ ಸ್ಥಾನದಿಂದ ಸಿದ್ದರಾಮಯ್ಯ ಬದಲಾದರೂ ಅಚ್ಚರಿ ಇಲ್ಲ: ಸಮೃದ್ಧಿ ಮಂಜುನಾಥ್!