ಯಾರೂ ನನ್ನನ್ನು ಅಲ್ಲಾಡಿಸೋಕೆ ಆಗಲ್ಲ: ರಾಜೀನಾಮೆ ಕೇಳಿದವರಿಗೆ ಸಿದ್ದರಾಮಯ್ಯ ಖಡಕ್ ಮಾತು!

ಬೆಳಗಾವಿ:– ನನ್ನನ್ನು ಯಾರೂ ಅಲ್ಲಾಡಿಸೋಕೆ ಆಗಲ್ಲ ಎಂದು ಹೇಳುವ ಮೂಲಕ ರಾಜೀನಾಮೆ ಕೇಳಿದವರಿಗೆ CM ಸಿದ್ದರಾಮಯ್ಯ ಖಡಕ್ ಎಚ್ಚರಿಕೆ ಕೊಟ್ಟಿದ್ದಾರೆ. IPL2025: ರಾಜಸ್ಥಾನ್​ ರಾಯಲ್ಸ್​ ತಂಡಕ್ಕೆ ಹೊಸ ಕ್ಯಾಪ್ಟನ್..?​ ಸಂಜು ಸ್ಯಾಮ್ಸನ್​ಗೆ ಬಿಗ್​ ಶಾಕ್! ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿಯವರು 17 ಸ್ಥಾನ ಗೆದ್ದರು. ನಾವು 9 ಸ್ಥಾನ ಗೆದ್ದೆವು. ಜೆಡಿಎಸ್ 2 ಸ್ಥಾನ ಗೆದ್ದಿತು. ಅವರು ಏನೂ ಮಾಡದೇ ನೀವು ಅವರನ್ನು ಗೆಲ್ಲಿಸುತ್ತೀರಿ. ಏನೂ ಮಾಡದೇ ಬಿಜೆಪಿ ಪ್ರಚಾರ ಪಡೆಯುತ್ತದೆ. ಹಿಂದೂಗಳು, ಹಿಂದುತ್ವದ ಹೆಸರಲ್ಲಿ ಜನರನ್ನು … Continue reading ಯಾರೂ ನನ್ನನ್ನು ಅಲ್ಲಾಡಿಸೋಕೆ ಆಗಲ್ಲ: ರಾಜೀನಾಮೆ ಕೇಳಿದವರಿಗೆ ಸಿದ್ದರಾಮಯ್ಯ ಖಡಕ್ ಮಾತು!