ತಮಿಳುನಾಡನ್ನು ನಿರ್ಲಕ್ಷಿಸುತ್ತಿಲ್ಲ: ಸ್ಟಾಲಿನ್ ಆರೋಪಕ್ಕೆ ಕೇಂದ್ರ ಸ್ಪಷ್ಟನೆ!

ದೆಹಲಿ :– ತಮಿಳುನಾಡನ್ನು ನಿರ್ಲಕ್ಷಿಸಲಾಗಿದೆ ಎಂಬ ಎಂಕೆ ಸ್ಟಾಲಿನ್ ಆರೋಪ ‘ಸತ್ಯಕ್ಕೆ ದೂರ’ವಾದುದು ಎಂದು ಕೇಂದ್ರ ಸ್ಪಷ್ಟನೆ ನೀಡಿದೆ. ಮುಖ್ಯಮಂತ್ರಿಯವರ ಹೇಳಿಕೆ ಸತ್ಯಕ್ಕೆ ದೂರವಾಗಿದೆ. ನಿಜ ಸಂಗತಿ ಏನೆಂದರೆ ಕಳೆದ 10 ವರ್ಷಗಳಲ್ಲಿ ಪ್ರಸ್ತುತ ಎನ್‌ಡಿಎ ಸರ್ಕಾರವು ರೈಲ್ವೆ, ಹೆದ್ದಾರಿಗಳು, ವಿಮಾನ ನಿಲ್ದಾಣಗಳು ಮತ್ತು ತಮಿಳುನಾಡಿನ ಸಾಮಾಜಿಕ ಮತ್ತು ಗ್ರಾಮೀಣ ಕ್ಷೇತ್ರಗಳಲ್ಲಿನ ಯೋಜನೆಗಳಿಗೆ ಧನಸಹಾಯವನ್ನು ಗಣನೀಯವಾಗಿ ಹೆಚ್ಚಿಸಿದೆ ಎಂದು ಮೂಲ ತಿಳಿಸಿದೆ. ಗೆಳತಿಗೆ ಇನ್ಸ್ಟಾದಲ್ಲಿ ಮೆಸೇಜ್ ಮಾಡಿದ್ದ ಹುಡುಗನನ್ನು ಕೊಂದ ಅಪ್ರಾಪ್ತ! 2009 ರಿಂದ 2014 ರ … Continue reading ತಮಿಳುನಾಡನ್ನು ನಿರ್ಲಕ್ಷಿಸುತ್ತಿಲ್ಲ: ಸ್ಟಾಲಿನ್ ಆರೋಪಕ್ಕೆ ಕೇಂದ್ರ ಸ್ಪಷ್ಟನೆ!