ಬೆಂಗಳೂರು, ಬಾಗಲಕೋಟೆಯ 2 ತುಪ್ಪ ತಯಾರಿಕಾ ಘಟಕಕ್ಕೆ ನೋಟಿಸ್: ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ

ಬೆಂಗಳೂರು: ತಿರುಪತಿ ಲಡ್ಡು ತಯಾರಿಕೆಗೆ ಬಳಸಲಾದ ತುಪ್ಪ (Ghee) ಕಲಬೆರಕೆ ವಿವಾದ ಬೆಳಕಿಗೆ ಬರುವುದಕ್ಕೂ ಮುನ್ನವೇ ರಾಜ್ಯದಲ್ಲಿ ತುಪ್ಪ ಕಲಬೆರಕೆ ಆಗಿರುವುದು ಬೆಳಕಿಗೆ ಬಂದಿದೆ. ಆಹಾರ ಸುರಕ್ಷತಾ ಇಲಾಖೆ 40 ಕಡೆ ತುಪ್ಪ ಸಂಗ್ರಹ ಮಾಡಿ ಟೆಸ್ಟ್ ಮಾಡಿದಾಗ ರಾಜ್ಯದ 2 ಕಡೆ ತುಪ್ಪ ಕಲಬೆರಕೆ ಆಗಿರುವುದು ಬಯಲಾಗಿದೆ. ಆಹಾರ ಮತ್ತು ಸುರಕ್ಷತಾ ಇಲಾಖೆ ಆಗಸ್ಟ್ ತಿಂಗಳಲ್ಲಿ ತುಪ್ಪವನ್ನ ಟೆಸ್ಟ್ ಮಾಡಿದೆ. ರಾಜ್ಯಾದ್ಯಂತ 40 ಕಡೆ ಮಾದರಿ ಸಂಗ್ರಹಿಸಿ, ಬೆಂಗಳೂರು (Bengaluru) ಮತ್ತು ಬಾಗಲಕೋಟೆಯಲ್ಲಿ (Bagalkot) ತುಪ್ಪ ಸೇಫ್ … Continue reading ಬೆಂಗಳೂರು, ಬಾಗಲಕೋಟೆಯ 2 ತುಪ್ಪ ತಯಾರಿಕಾ ಘಟಕಕ್ಕೆ ನೋಟಿಸ್: ಆಹಾರ ಸುರಕ್ಷತಾ ಇಲಾಖೆ ಎಚ್ಚರಿಕೆ