ನವೆಂಬರ್ 6 ಯತ್ನಾಳ್ ಸಿಡಿ ಬಿಡುಗಡೆ ಗ್ಯಾರಂಟಿ: ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮುಸ್ಲಿಂ ಮುಖಂಡರು!

ವಿಜಯಪುರ:-ನವೆಂಬರ್ 6 ಯತ್ನಾಳ್ ಸಿಡಿ ಬಿಡುಗಡೆ ಗ್ಯಾರಂಟಿ ಎಂದು ಮುಸ್ಲಿಂ ಮುಖಂಡರು ಹೇಳಿದ್ದಾರೆ. ಈ ಮೂಲಕ ಬಿಜೆಪಿ ಶಾಸಕನ ವಿರುದ್ಧ ಮುಸ್ಲಿಂ ಮುಖಂಡರು ಸಿಡಿದೆದ್ದಿದ್ದಾರೆ. ಮಂಡ್ಯದಲ್ಲಿ ವಿಜೃಂಭಣೆ ಹಾಗೂ ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ: ಡಾ ಕುಮಾರ್! ಹಠಾವೋ ದೇಶ ಬಚಾವೋ ಆಂದೋಲನ ಪ್ರತಿಭಟನೆಗೆ ಯತ್ನಾಳ್ ಕರೆ ನೀಡಿರುವ ಹಿನ್ನೆಲೆ, ಮುಸ್ಲಿಂ ಮುಖಂಡರು ಆಕ್ರೋಶ ಹೊರ ಹಾಕಿದ್ದಾರೆ. ನಿಮ್ಮ ರಾಜಕಾರಣ ಏನು ಇದೆಯೋ ಅದನ್ನು ಮಾಡಿಕೊಂಡು ಹೋಗಿ. ಇಲ್ಲದಿದ್ದರೆ ನವೆಂಬರ್ 6ರಂದು ನಿಮ್ಮ ಸಿಡಿ ಬಿಡುಗಡೆ ಮಾಡುವುದು … Continue reading ನವೆಂಬರ್ 6 ಯತ್ನಾಳ್ ಸಿಡಿ ಬಿಡುಗಡೆ ಗ್ಯಾರಂಟಿ: ಬಿಜೆಪಿ ಶಾಸಕನ ವಿರುದ್ಧ ಸಿಡಿದೆದ್ದ ಮುಸ್ಲಿಂ ಮುಖಂಡರು!