‘ಓ ಭಾರತ ಮಾತೆಯ ಮಕ್ಕಳೇ ಕೇಳಿ ಕಿವಿ ಮಾತು’
ನಟ, ನಿರ್ಮಾಪಕ, ಗೋಪ್ರೇಮಿ ಹಾಗೂ ಸಮಾಜ ಸೇವಕ ಮಹೇಂದ್ರ ಮುನ್ನೋತ್ ಪ್ರತೀಬಾರಿ ಸಾಮಾಜಿಕ ಚಿಂತನೆಯ ಕಾರ್ಯಗಳನ್ನು ಮಾಡುತ್ತಾ ಬಂದಿದ್ದಾರೆ. ಸರ್ಕಾರಿ ಆಸ್ಪತ್ರೆಗಳಿಗೆ ಬರುತ್ತಿಲ್ಲ ರೆಡಿಯಾಲಜಿಸ್ಟ್ – ಬೆಂಗಳೂರಿನಲ್ಲಿ ರೋಗಿಗಳು ಪರದಾಟ! ಈಗ ಮತದಾನ ನಮ್ಮೆಲ್ಲರ ಹಕ್ಕು ಮರೆಯದೇಮತದಾನ ಮಾಡಿ ಉತ್ತಮ ನಾಗರೀಕರಾಗಿ ಎನ್ನುವ ಸಂದೇಶವನ್ನು ಹಾಡಿನ ಮೂಲಕ ದೇಶದ ಮತದಾರರಲ್ಲಿ ಮನವಿ ಮಾಡಿದ್ದಾರೆ. ಈ ಗೀತೆಯನ್ನು ಆನಂದ್ ಸಿನಿಮಾಸ್ ಮೂಲಕ ನಿರ್ಮಿಸಿದ್ದಾರೆ ಜೊತೆಗೆ ಎಲ್ಲಾವರ್ಗದ ಜನರನ್ನು ಮತದಾನ ನಮಗೆ ಸಂವಿಧಾನ ಕೊಟ್ಟ ಹಕ್ಕು ಮತ್ತು ಜವಾಬ್ದಾರಿ ಎಂದು … Continue reading ‘ಓ ಭಾರತ ಮಾತೆಯ ಮಕ್ಕಳೇ ಕೇಳಿ ಕಿವಿ ಮಾತು’
Copy and paste this URL into your WordPress site to embed
Copy and paste this code into your site to embed