ದೇವರ ರಥ ತೆರಳಲು ಅಡ್ಡಿ: ಭಕ್ತರಿಂದ ದಾರಿಯಲ್ಲಿ ಇದ್ದ ವಾಹನಗಳು ಜಖಂ!

ದಕ್ಷಿಣ ಕನ್ನಡ:- ದಕ್ಷಿಣ ಕನ್ನಡ ಜಿಲ್ಲೆಯ ಬಪ್ಪನಾಡು ದುರ್ಗಾಪರಮೇಶ್ವರಿ ಜಾತ್ರೆಯಲ್ಲಿ ದೇವರ ರಥ ಹೋಗುವ ದಾರಿಯಲ್ಲಿ ಇದ್ದ ವಾಹನಗಳನ್ನು ಭಕ್ತರು ಜಖಂ ಗೊಳಿಸಿದ ಘಟನೆ ಜರುಗಿದೆ. ಕೇಂದ್ರದಲ್ಲಿ ಕಾಂಗ್ರೆಸ್ ದೂಳಿಪಟವಾಗಿದೆ -ಬಿವೈ ವಿಜಯೇಂದ್ರ ರಥ ಹೋಗುವ ದಾರಿಯಲ್ಲಿ ವಾಹನಗಳನ್ನ ಪಾರ್ಕ್ ಮಾಡಲಾಗಿತ್ತು. ಈ ವೇಳೆ ರಥ ಹೋಗಲು ದಾರಿ ಮಾಡುವ ಸಲುವಾಗಿ ಭಕ್ತರು, ಪಾರ್ಕ್ ಮಾಡಿದ ಕಾರು, ರಿಕ್ಷಾ , ಬೈಕ್‌ಗಳನ್ನು ಬದಿಗೆ ದೂಡಿ ಹಾಕಿದ್ದಾರೆ. ವಾಹನಗಳನ್ನು ಬದಿಗೆ ದೂಡಿ ಹಾಕುವ ವಿಡಿಯೋ ವೈರಲ್ ಆಗಿದ್ದು, ಆಕ್ರೋಶ … Continue reading ದೇವರ ರಥ ತೆರಳಲು ಅಡ್ಡಿ: ಭಕ್ತರಿಂದ ದಾರಿಯಲ್ಲಿ ಇದ್ದ ವಾಹನಗಳು ಜಖಂ!