ವಿಸಿ ನಾಲೆ ಕೊನೆ ಭಾಗಕ್ಕೆ ನೀರು ಕೊಡಲು ಅಧಿಕಾರಿಗಳಿಗೆ ಸೂಚನೆ – ಶಾಸಕ ಉದಯ್

ಮಂಡ್ಯ :– ವಿ ಸಿ ನಾಲೆಯಲ್ಲಿ ಸಮಗ್ರವಾಗಿ ನೀರು ಹರಿಸಿ ಕೊನೆ ಭಾಗಕ್ಕೆ ನೀರು ತಲುಪಿಸಿ ಮತ್ತು ಕೆರೆಗಳಿಗೆ ನೀರು ತುಂಬಿಸಲು ಜರೂರು ಕ್ರಮ ವಹಿಸಲು ನೀರಾವರಿ ಇಲಾಖೆಯ ಮಂಡ್ಯ ಕಛೇರಿಯ ಅಧಿಕಾರಿಗಳಿಗೆ ತಾಕೀತು ಮಾಡಲಾಗಿದೆ ಎಂದು ಮದ್ದೂರು ವಿಧಾನಸಭಾ ಕ್ಷೇತ್ರದ ಶಾಸಕ ಉದಯ್ ಗೌಡ ಅವರು ತಿಳಿಸಿದರು. ಮದ್ದೂರಿನ ಕಾರ್ಯನಿರತ ಪತ್ರಕರ್ತರ ಸಂಘ ಏರ್ಪಡಿಸಿದ್ದ ಪತ್ರಿಕಾ ದಿನಾಚರಣೆ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಶಾಸಕರು ಅಧೀಕ್ಷಕ ಇಂಜಿನಿಯರ್ ರಘುರಾಮನ್ ಮತ್ತು ಕಾರ್ಯಪಾಲಕ ಅಭಿಯಂತರ ನಂಜುಂಡಸ್ವಾಮಿಯವರನ್ನು ಮದ್ದೂರಿನ ಶಾಸಕರ … Continue reading ವಿಸಿ ನಾಲೆ ಕೊನೆ ಭಾಗಕ್ಕೆ ನೀರು ಕೊಡಲು ಅಧಿಕಾರಿಗಳಿಗೆ ಸೂಚನೆ – ಶಾಸಕ ಉದಯ್