DCM ಎಚ್ಚರಿಕೆಗೂ ಬಗ್ಗದ ಅಧಿಕಾರಿಗಳು: ಈ ರಸ್ತೆಯಲ್ಲಿ ಪ್ರಾಣ ಕೈಯಲ್ಲಿ ಹಿಡಿದು ಸಂಚರಿಸುತ್ತಿರುವ ಸವಾರರು!

ಬೆಂಗಳೂರು:– ನಗರದ ಮೈಸೂರು ರೋಡ್ ‌ನಲ್ಲಿ ಸುಮಾರು ನೂರಕ್ಕೂ ಹೆಚ್ಚು ಗುಂಡಿಗಳಿವೆ. ಇದರಿಂದ ವಾಹನ ಸವಾರರು ಗುಂಡಿಗಳನ್ನು ತಪ್ಪಿಸಲು ಅಕ್ಕಪಕ್ಕದ ಏರಿಯಾಗಳ ಮೂಲಕ ತಮ್ಮ ‌ಮನೆ ಮತ್ತು ಕಚೇರಿ ಸೇರುತ್ತಿದ್ದಾರೆ Rain News: ಕರ್ನಾಟಕದ ಈ 15 ಜಿಲ್ಲೆಗಳಲ್ಲಿ ನಾಲ್ಕು ದಿನ ಧಾರಕಾರ ಮಳೆ! ನಗರದಲ್ಲಿನ ಗುಂಡಿ ಮುಚ್ಚಲು ಹಗಲು ರಾತ್ರಿ ಕೆಲಸ ಮಾಡುತ್ತಿದ್ದೇವೆ ಅಂತ ಪಾಲಿಕೆ ಹೇಳ್ತಾ ಇದೆ. ಆದರೆ ನಗರದ ಪ್ರಮುಖ ರಸ್ತೆಗಳಲ್ಲಿಯೇ ಗುಂಡಿಗಳು ಬಾಯ್ತೆರೆದು ನಿಂತಿವೆ. ಬೆಂಗಳೂರು ಟು ಮೈಸೂರು ಸಂಪರ್ಕ ಕಲ್ಪಿಸುವ … Continue reading DCM ಎಚ್ಚರಿಕೆಗೂ ಬಗ್ಗದ ಅಧಿಕಾರಿಗಳು: ಈ ರಸ್ತೆಯಲ್ಲಿ ಪ್ರಾಣ ಕೈಯಲ್ಲಿ ಹಿಡಿದು ಸಂಚರಿಸುತ್ತಿರುವ ಸವಾರರು!