ಎಣ್ಣೆ ಪಾರ್ಟಿ ಕೇಸ್…ತಹಶೀಲ್ದಾರ್​ಗೆ ಶೋಕಾಸ್ ನೋಟಿಸ್ ಜಾರಿ..!

ಬಾಗಲಕೋಟೆ:– ಸರಕಾರಿ ಐಬಿಯಲ್ಲೇ ಅಧಿಕಾರಿಗಳಿಂದ ಎಣ್ಣೆ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ತಹಶೀಲ್ದಾರ್, ಇಂಜಿನಿಯರ್​ಗೆ ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. MS ಧೋನಿ ಮುಂದಿನ ವರ್ಷವೂ ಐಪಿಎಲ್​ ಆಡ್ತಾರೆ- ಸ್ಪಷ್ಟನೆ ಕೊಟ್ಟ CSK ಸಿಇಒ ! ಜಿಲ್ಲಾ ಪಂಚಾಯಿತಿ ಎಇಇ​ ಎಂ.ಎಸ್​.ನಾಯಕ್, ಇಂಜಿನಿಯರ್​ಗಳಾದ ರಾಮಪ್ಪ​ ರಾಠೋಡ್, ಗಜಾನನ ಪಾಟೀಲ್, ಜಗದೀಶ್ ನಾಡಗೌಡ, ಶ್ರೀಶೈಲ್​ ಹೂಗಾರ್​ ಹಾಗೂ ಜಮಖಂಡಿ ತಹಶೀಲ್ದಾರ್ ಸದಾಶಿವ ಎಂಬುವವರಿಗೆ ಬಾಗಲಕೋಟೆ ಜಿಲ್ಲಾಧಿಕಾರಿ ಕೆ.ಎಂ ಜಾನಕಿ ಅವರು ಕಾರಣ ಕೇಳಿ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ. ಕೆಲಸಕ್ಕೆ … Continue reading ಎಣ್ಣೆ ಪಾರ್ಟಿ ಕೇಸ್…ತಹಶೀಲ್ದಾರ್​ಗೆ ಶೋಕಾಸ್ ನೋಟಿಸ್ ಜಾರಿ..!