ಕವಿಪವಿ ವತಿಯಿಂದ ಹಿರಿಯ ಪತ್ರಕರ್ತ ದಿ. ವಸಂತ ನಾಡಿಗೇರ್ ಅವರಿಗೆ ಶ್ರದ್ಧಾಂಜಲಿ!

ಬೆಂಗಳೂರು, ಸೆ. 14: ಇತ್ತೀಚೆಗೆ ಅಗಲಿದ ಹಿರಿಯ ಪತ್ರಕರ್ತ ವಸಂತ ನಾಡಿಗೇರ್ ಅವರಿಗೆ ಕವಿಪವಿವತಿಯಿಂದ ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಸಹಯೋಗದಲ್ಲಿ ಭಾವಪೂರ್ಣ ಶ್ರದ್ಧಾಂಜಲಿ ಅರ್ಪಿಸಲಾಯಿತು. ಪ್ರೆಸ್ ಕ್ಲಬ್ ಆಫ್ ಬೆಂಗಳೂರು ಆವರಣದಲ್ಲಿ ನಡೆದ ಸಭೆಯಲ್ಲಿ ಮಾಧ್ಯಮದ ಕ್ಷೇತ್ರದವರು, ವಸಂತ ನಾಡಿಗೇರ ಅವರ ಕುಟುಂಬಸ್ಥರು ಭಾಗವಹಿಸಿದ್ದರು. ಅನಾರೋಗ್ಯದಿಂದ CRPF ಯೋಧ ಸಾವು..! ವೈದ್ಯರ ನಿರ್ಲಕ್ಷ್ಯ ಎಂದ ಕುಟುಂಬಸ್ಥರು ಅವರೊಂದಿಗಿನ ಒಡನಾಟವನ್ನು ನೆನಪಿಸಿಕೊಂಡ ಆತ್ಮೀಯರು ವಸಂತ ನಾಡಿಗೇರ ಅವರ ವ್ಯಕ್ತಿತ್ವದ ಗುಣಗಾನ ಮಾಡಿದ್ರು. ಸಂಯುಕ್ತ ಕರ್ನಾಟಕದ ಸಮೂಹ ಸಂಪಾದಕರಾದ … Continue reading ಕವಿಪವಿ ವತಿಯಿಂದ ಹಿರಿಯ ಪತ್ರಕರ್ತ ದಿ. ವಸಂತ ನಾಡಿಗೇರ್ ಅವರಿಗೆ ಶ್ರದ್ಧಾಂಜಲಿ!