ಒಂದೆಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ.. ಇನ್ನೊಂದೆಡೆ ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು!
ಚಾಮರಾಜನಗರ:- ಒಂದು ಕಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಮಳೆಗಾಗಿ ಮಕ್ಕಳಿಂದ ಬಸವಣ ಪೂಜೆ ಮಾಡಲಾಗಿದೆ. ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..! ಮಳೆಗಾಗಿ ಪ್ರಾರ್ಥಿಸಿದ ರಾಮಸಮುದ್ರ ಗ್ರಾಮದ ಪುಟಾಣಿ ಮಕ್ಕಳಿಂದ ಬಸವನ ಮೆರವಣಿಗೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ವೇಳೆಯಲ್ಲಿ ಪುಟಾಣಿ ಮಕ್ಕಳಿಂದ ಬಸವಣ ಪೂಜೆಗೈದು ಮಳೆಗಾಗಿ ಪ್ರಾರ್ಥಿಸಿದರು. ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಸುರಿದರೂಕೂಡ ರಾಮಸಮುದ್ರ, ಸುತ್ತಾಮುತ್ತಾ ಮಳೆ ಮಾಯವಾಗಿದ್ದು, … Continue reading ಒಂದೆಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ.. ಇನ್ನೊಂದೆಡೆ ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು!
Copy and paste this URL into your WordPress site to embed
Copy and paste this code into your site to embed