ಒಂದೆಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ.. ಇನ್ನೊಂದೆಡೆ ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು!

ಚಾಮರಾಜನಗರ:- ಒಂದು ಕಡೆ ಬಿಟ್ಟು ಬಿಡದೇ ಮಳೆ ಸುರಿಯುತ್ತಿದ್ದರೆ, ಮತ್ತೊಂದೆಡೆ ಮಳೆಗಾಗಿ ಮಕ್ಕಳಿಂದ ಬಸವಣ ಪೂಜೆ ಮಾಡಲಾಗಿದೆ. ನೆನಪಿಡಿ.. ಅಪ್ಪಿತಪ್ಪಿಯೂ ಊಟದ ಬಳಿಕ ಎಂದಿಗೂ ಈ ತಪ್ಪುಗಳನ್ನು ಮಾಡದಿರಿ..! ಮಳೆಗಾಗಿ ಪ್ರಾರ್ಥಿಸಿದ ರಾಮಸಮುದ್ರ ಗ್ರಾಮದ ಪುಟಾಣಿ ಮಕ್ಕಳಿಂದ ಬಸವನ ಮೆರವಣಿಗೆ ನಡೆದಿದೆ. ಗಡಿ ಜಿಲ್ಲೆ ಚಾಮರಾಜನಗರದ ರಾಮಸಮುದ್ರ ಬಡಾವಣೆಯಲ್ಲಿ ಮಂಗಳವಾರ ಸಂಜೆ 4 ಗಂಟೆ ವೇಳೆಯಲ್ಲಿ ಪುಟಾಣಿ ಮಕ್ಕಳಿಂದ ಬಸವಣ ಪೂಜೆಗೈದು ಮಳೆಗಾಗಿ ಪ್ರಾರ್ಥಿಸಿದರು. ಚಾಮರಾಜನಗರ ಜಿಲ್ಲೆಯ ಹಲವೆಡೆ ಮಳೆ ಸುರಿದರೂ‌ಕೂಡ ರಾಮಸಮುದ್ರ, ಸುತ್ತಾಮುತ್ತಾ ಮಳೆ ಮಾಯವಾಗಿದ್ದು, … Continue reading ಒಂದೆಡೆ ಬಿಟ್ಟು ಬಿಡದೆ ಸುರಿಯುತ್ತಿರುವ ಮಳೆ.. ಇನ್ನೊಂದೆಡೆ ಮಳೆಗಾಗಿ ಬಸವನ ಮೊರೆ ಹೋದ ಮಕ್ಕಳು!