ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಹಿಂದೂ ಸಂಘಟನೆ ಕಾರ್ಯಕರ್ತ ಗಡಿಪಾರು !

ಚಿಕ್ಕಮಗಳೂರು:- ಚುನಾವಣಾ ಹೊತ್ತಲ್ಲಿ ಹಿಂದೂ ಪರ ಸಂಘಟನೆ ಕಾರ್ಯಕರ್ತನನ್ನು ಗಡಿಪಾರು ಮಾಡಿ, ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. ಚಿಕ್ಕಮಗಳೂರು ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು ಎಂಬುವರನ್ನು ಗಡಿಪಾರು ಮಾಡಿ ಚಿಕ್ಕಮಗಳೂರು ಜಿಲ್ಲಾಡಳಿತ ಆದೇಶಿಸಿದೆ. Breaking: ನೇಹಾ ಹಿರೇಮಠ್ ಹತ್ಯೆ ಪ್ರಕರಣ…ಪೊಲೀಸರಿಂದ ಸ್ಥಳ ಮಹಜರು! ಲೋಕಸಭೆ ಚುನಾವಣೆ ಹೊತ್ತಲ್ಲೇ ಅದರಲ್ಲೂ ಮತದಾನಕ್ಕೆ ಇನ್ನು ಎರಡೇ ದಿನ ಬಾಕಿ ಇರುವಾಗಲೇ ಹಿಂದೂ ಪರ ಸಂಘಟನೆ ಕಾರ್ಯಕರ್ತನನ್ನು ಗಡಿಪಾರು ಮಾಡಲಾಗಿದೆ. ಚಿಕ್ಕಮಗಳೂರು ಬಜರಂಗದಳದ ಮಾಜಿ ಜಿಲ್ಲಾ ಸಂಚಾಲಕ ತುಡುಕೂರು ಮಂಜು … Continue reading ಲೋಕಸಭೆ ಚುನಾವಣೆ ಹೊಸ್ತಿಲಲ್ಲೇ ಹಿಂದೂ ಸಂಘಟನೆ ಕಾರ್ಯಕರ್ತ ಗಡಿಪಾರು !