ಮುಂದೊಂದು ದಿನ ರಾಜ್ಯದಲ್ಲಿ ಕಾಂಗ್ರೆಸ್ ಅಡ್ರೆಸ್​​​ಗೆ ಇಲ್ಲದಂತಾಗಲಿದೆ: ಬಿ.ಎಸ್.ಯಡಿಯೂರಪ್ಪ

ಬೆಂಗಳೂರು: ಮಾಜಿ ಪ್ರಧಾನಿ ದೇವೇಗೌಡರು ಈ‌ ವಯಸ್ಸಲ್ಲಿ ಇಲ್ಲಿ ಬಂದು ಕೂತಿದ್ದಾರೆ, ರಾಜ್ಯಾದ್ಯಂತ ಪ್ರವಾಸ ಮಾಡ್ತೀನಿ ಅಂತಿದ್ದಾರೆ ಎಂದು ಮಾಜಿ ಸಿಎಂ ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಮೋದಿಯವರು ಒಂದು ದಿನವೂ ವಿಶ್ರಾಂತಿ ಪಡೆಯದೇ ದೇಶದ ಸೇವೆ ಮಾಡ್ತಿದ್ದಾರೆ. ಇವರಿಬ್ಬರು ನಮ್ಮ ಆದರ್ಶಗಳು. ನಾವೂ ಕೂಡಾ ವಿಶ್ರಾಂತಿ ಇಲ್ಲದೇ ಚುನಾವಣಾ ಕೆಲಸ ಮಾಡಿದರೆ ಎಲ್ಲ ಕ್ಷೇತ್ರ ಗೆಲ್ಲಬಹುದು. ಈ ಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆಯೇ ಹರಿಸಬಹುದು:‌ ಮೈತ್ರಿಗೆ ದೇವೇಗೌಡ ಎಚ್ಚರಿಕೆ! ಸರ್ಕಾರದ ಖಜಾನೆ ಖಾಲಿಯಾಗಿದೆ, ಅಭಿವೃದ್ಧಿ ಸ್ಥಗಿತ … Continue reading ಮುಂದೊಂದು ದಿನ ರಾಜ್ಯದಲ್ಲಿ ಕಾಂಗ್ರೆಸ್ ಅಡ್ರೆಸ್​​​ಗೆ ಇಲ್ಲದಂತಾಗಲಿದೆ: ಬಿ.ಎಸ್.ಯಡಿಯೂರಪ್ಪ