ಒಂದೇ ದಿನ ಗಾಂಧಿ ಜಯಂತಿ, ಪಿತೃಪಕ್ಷ: ಮಾಂಸ ಮಾರಾಟ ನಿಷೇಧದಿಂದ ವ್ಯಾಪಾರಿಗಳಿಗೆ, ಮಹಾಲಯ ಆಚರಣೆಗೆ ಸಂಕಷ್ಟ!

ಬೆಂಗಳೂರು:- ಕರ್ನಾಟಕ ಸರ್ಕಾರ ಹಾಗೂ ಬಿಬಿಎಂಪಿ ಅಕ್ಟೋಬರ್ 2 ರಂದು ಬುಧವಾರ, ಮಾಂಸ ಮಾರಾಟ ನಿಷೇಧ ದಿನ ಎಂದು ಆದೇಶ ಹೊರಡಿಸಿವೆ. ಆದರೆ ಈ ಬಾರಿ ಆಕ್ಟೋಬರ್ 2 ರಂದೇ ಮಹಾಲಯ ಅಮಾವಾಸ್ಯೆ ಕೂಡ ಬಂದಿದ್ದು, ರಾಜ್ಯದ ಲಕ್ಷಾಂತರ ಜನರು ಧೈವಧೀನಾರಾಗಿರುವ ತಮ್ಮ ಹಿರಿಯರಿಗೆ ಎಡೆ ಇಟ್ಟು ಪೂಜೆ ಮಾಡುತ್ತಾರೆ. ಕುಕ್ಕರ್‌ನಿಂದ ನೀರು ಲೀಕ್ ಆಗುತ್ತಾ!? ಹಾಗಿದ್ರೆ ಹೀಗೆ ಮಾಡಿ, ಗ್ಯಾರಂಟಿ ವರ್ಕ್ ಆಗತ್ತೆ! ಆದರೆ, ಇದೀಗ ಗಾಂಧಿ ಜಯಂತಿ ದಿನವೇ ಮಹಾಲಯ ಕೂಡ ಬಂದಿರುವುದರಿಂದ ಆ … Continue reading ಒಂದೇ ದಿನ ಗಾಂಧಿ ಜಯಂತಿ, ಪಿತೃಪಕ್ಷ: ಮಾಂಸ ಮಾರಾಟ ನಿಷೇಧದಿಂದ ವ್ಯಾಪಾರಿಗಳಿಗೆ, ಮಹಾಲಯ ಆಚರಣೆಗೆ ಸಂಕಷ್ಟ!