Health Tips: ಕರ್ನಾಟಕದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆ: ಗ್ರಾಹಕರು ಕಂಗಾಲು!
ಬೆಂಗಳೂರು:- ಕರ್ನಾಟಕದಲ್ಲಿ ಈರುಳ್ಳಿ ಬೆಲೆ ಏರಿಕೆಯಾಗಿದ್ದು, ಗ್ರಹಾಕರಿಗೆ ಕಣ್ಣೀರು ತರಿಸುತ್ತಿದೆ. ಸದ್ಯ ಕರ್ನಾಟಕದ ಹಲವೆಡೆ ಅತಿಯಾದ ಮಳೆಯ ಕಾರಣ ಬೆಳೆ ನೀರುಪಾಲಗುತ್ತಿದ್ದರೆ, ಮತ್ತೊಂದೆಡೆ ಈರುಳ್ಳಿ ಮಳೆಯಿಂದಾಗಿ ಇಟ್ಟಲ್ಲೇ ಕೊಳೆತು ಹೋಗುತ್ತಿದೆ. ಹೀಗಾಗಿ ಹಬ್ಬದ ವಾರದಲ್ಲಿ 50 ರೂ. ಇದ್ದ ಈರುಳ್ಳಿಯ ಬೆಲೆ ಇದೀಗ 60 ರಿಂದ 70 ರೂಪಾಯಿ ಆಗಿದೆ. ಸಿದ್ದರಾಮಯ್ಯ ಹುಲಿ ಇದ್ದಂತೆ, ಅವರನ್ನು ಏನೂ ಮಾಡಲು ಆಗುವುದಿಲ್ಲ: ಸಚಿವ ಜಮೀರ್ ಅಹ್ಮದ್ ರಾಜ್ಯದಲ್ಲಿ ಹೆಚ್ಚು ಮಳೆಯಾಗುತ್ತಿರುವ ಪರಿಣಾಮ ಈರುಳ್ಳಿಯ ಉತ್ಪಾದನೆಯಲ್ಲಿ ಭಾರಿ ಕುಸಿತವಾಗಿದೆ. ಹೀಗಾಗಿ … Continue reading Health Tips: ಕರ್ನಾಟಕದಲ್ಲಿ ಈರುಳ್ಳಿ ಬೆಲೆ ಮತ್ತೆ ಏರಿಕೆ: ಗ್ರಾಹಕರು ಕಂಗಾಲು!
Copy and paste this URL into your WordPress site to embed
Copy and paste this code into your site to embed