ಬಾಹ್ಯಕಾಶದಲ್ಲಿ ನಮ್ಮ ಸಾಧನೆ ವಿಶ್ವಕ್ಕೆ ಪ್ರೇರಣೆ.. ಗೆಲುವಿನ ಬಳಿಕ ಮೋದಿ ಸುದ್ದಿಗೋಷ್ಠಿ!

ನವದೆಹಲಿ:– ಲೋಕಸಭಾ ಚುನಾವಣೆ ತೀರ್ಪಿನ ಬಳಿಕ ಪ್ರಧಾನಿ ಮೋದಿ ಸುದ್ದಿಗೋಷ್ಠಿ ನಡೆಸಿದರು. ಕ್ಷಮಾಪಣೆ ಕೇಳಿ ಹೋಗಿ.. ಗೀತಾಗೆ ಟಾಟಾ ಎಂದು ಬೀಳ್ಕೊಟ್ಟ ಕುಮಾರ್ ಬಂಗಾರಪ್ಪ ! ಗೆಲುವಿನ ಬಳಿಕ ಜನತೆಯನ್ನುದ್ದೇಶಿ ಮಾತನಾಡಿದ ಪ್ರಧಾನಿ ಮೋದಿ, ಮೂರನೇ ಅವಧಿಯಲ್ಲಿ ಸರ್ಕಾರ ಅತೀ ದೊಡ್ಡ ನಿರ್ಧಾರ ತೆಗೆದುಕೊಳ್ಳಲಿದೆ. ಇದು ಮೋದಿ ಗ್ಯಾರೆಂಟಿ ಎಂದು ಮಹತ್ವದ ಸೂಚನೆ ನೀಡಿದ್ದಾರೆ. ಇಂಡಿಯಾ ಒಕ್ಕೂಟ ಒಟ್ಟಿಗೆ ಸೇರಿ ಬಿಜೆಪಿ ಗೆದ್ದಷ್ಟು ಸ್ಥಾನ ಗೆಲ್ಲಲು ಸಾಧ್ಯವಾಗಿಲ್ಲ ಎಂದು ಮೋದಿ ಹೇಳಿದ್ದಾರೆ. ಈ ದೇಶದ ಜನತೆಯ ಪ್ರಯಾಸ, … Continue reading ಬಾಹ್ಯಕಾಶದಲ್ಲಿ ನಮ್ಮ ಸಾಧನೆ ವಿಶ್ವಕ್ಕೆ ಪ್ರೇರಣೆ.. ಗೆಲುವಿನ ಬಳಿಕ ಮೋದಿ ಸುದ್ದಿಗೋಷ್ಠಿ!