ಅರವಿಂದ್ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ: ಅತಿಶಿ ಸುದ್ದಿಗೋಷ್ಠಿ!

ನವದೆಹಲಿ:- ಅರವಿಂದ್ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ ಎಂದು ನೂತನ ಸಿಎಂ ಅತಿಶಿ ಹೇಳಿದ್ದಾರೆ. ಓಜೋನ್ ಪದರದ ರಕ್ಷಣೆ ನಮ್ಮೆಲ್ಲರ ಹೊಣೆ: ಓಜೋನ್ ಪದರ ರಕ್ಷಿಸಿ ಜಿಲ್ಲಾ ಪರಿಸರ ಅಧಿಕಾರಿ ಮಂಜುನಾಥ್ ಮನವಿ! ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಅರವಿಂದ್ ಕೇಜ್ರಿವಾಲ್ ವಿರುದ್ಧ ಪಿತೂರಿ ನಡೆಸಿತು, ಅವರನ್ನು 6 ತಿಂಗಳು ಜೈಲಿನಲ್ಲಿ ಇರಿಸಿತು, ಅವರನ್ನು ನಾಶ ಮಾಡಲು ಪ್ರಯತ್ನಿಸಿತು. ಆದರೆ ಸುಪ್ರೀಂ ಕೋರ್ಟ್ ಅರವಿಂದ್ ಕೇಜ್ರಿವಾಲ್ ಅವರಿಗೆ ಜಾಮೀನು ನೀಡಿತು. ಇಡಿ ಮತ್ತು … Continue reading ಅರವಿಂದ್ ಕೇಜ್ರಿವಾಲ್ ರನ್ನು ಮತ್ತೆ ಸಿಎಂ ಮಾಡುವುದೇ ನಮ್ಮ ಗುರಿ: ಅತಿಶಿ ಸುದ್ದಿಗೋಷ್ಠಿ!