ನಮ್ಮ ಬೆಂಗಳೂರು ಗೆಲುವು ಖಚಿತ- ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಶಿವಣ್ಣ ಹೇಳಿಕೆ!

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಆರ್​ಸಿಬಿ-ಸಿಎಸ್​ಕೆ ಪಂದ್ಯ ವೀಕ್ಷಿಸಲು ಶಿವರಾಜ್ ಕುಮಾರ್ ಆಗಮಿಸಿದ್ದಾರೆ. ಅಲ್ಲದೇ ನಮ್ಮ ಹುಡುಗರೇ ಗೆಲ್ಲೋದು ಎಂದು ಭವಿಷ್ಯ ನುಡಿದಿದ್ದಾರೆ. ಪ್ರಜ್ವಲ್ ಅಶ್ಲೀಲ ವಿಡಿಯೋ ಕೇಸ್.. ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು ಎಂದ ಬಿವೈ ವಿಜಯೇಂದ್ರ! ಆರ್​ಸಿಬಿ ತಂಡದ ಅಪ್ಪಟ ಅಭಿಮಾನಿ ಹಾಗೂ ಬೆಂಬಲಿಗರಾಗಿರುವ ಶಿವಣ್ಣ ಆರ್​ಸಿಬಿ ಜರ್ಸಿ ತೊಟ್ಟು ಚಿನ್ನಸ್ವಾಮಿಗೆ ಹೋಗಿದ್ದಾರೆ. ಶಿವರಾಜ್ ಕುಮಾರ್ ಜೊತೆಗೆ ನಿರ್ಮಾಪಕ ಕೆಪಿ ಶ್ರೀಕಾಂತ್ ಸೇರಿದಂತೆ ಇನ್ನೂ ಕೆಲವು ಚಿತ್ರರಂಗದ ಗೆಳೆಯರಿದ್ದಾರೆ. ಟ್ವಿಟ್ಟರ್​ನಲ್ಲಿ ಸಹ ತಮ್ಮ ಚಿತ್ರಗಳನ್ನು ಅಪ್​ಲೋಡ್ ಮಾಡಿರುವ … Continue reading ನಮ್ಮ ಬೆಂಗಳೂರು ಗೆಲುವು ಖಚಿತ- ಚಿನ್ನಸ್ವಾಮಿ ಸ್ಟೇಡಿಯಂ ನಲ್ಲಿ ಶಿವಣ್ಣ ಹೇಳಿಕೆ!