ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌!

ಮಂಡ್ಯ ಸೆ 23: ಬೆಂಗಳೂರು ನಗರದ ಮೂಲೆ ಮೂಲೆಗೂ ಕಾವೇರಿ ನೀರನ್ನು ತಲುಪಿಸುವ ಮಹತ್ವಾಕಾಂಕ್ಷಿ ಕಾವೇರಿ ಐದನೇ ಘಟ್ಟದ ಯೋಜನೆಗೆ ದಸರಾ ಸಮಯದಲ್ಲಿ ಚಾಲನೆ ನೀಡಲಾಗುವುದು. ಈ ಮೂಲಕ ಬೆಂಗಳೂರು ನಗರವನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದು ನಮ್ಮ ಗುರಿಯಾಗಿದೆ ಎಂದು ಉಪಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ದಿ ಸಚಿವರಾದ ಡಿಕೆ ಶಿವಕುಮಾರ್‌ ತಿಳಿಸಿದರು. ರೇಣುಕಾಸ್ವಾಮಿ ಹತ್ಯೆ ಪ್ರಕರಣ: ದರ್ಶನ್ ಗೂ ಮೊದಲು ಈ ಮೂವರಿಗೆ ಸಿಕ್ತು ಜಾಮೀನು! ಇಂದು ಕಾವೇರಿ 5 ನೇ ಹಂತದ ಕಾಮಗಾರಿಯ ಪರಿಶೀಲನೆಯನ್ನು ನಡೆಸುವ … Continue reading ಬೆಂಗಳೂರನ್ನು ವಾಟರ್‌ ಸರ್‌ಪ್ಲಸ್‌ ಮಾಡುವುದೇ ನಮ್ಮ ಗುರಿ: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌!