ಮತ್ತೊಂದು ಮೈಲಿಗಲ್ಲು ಸಾಧಿಸಿದ ನಮ್ಮ ಮೆಟ್ರೋ: ಸುರಂಗ ಕೊರೆದು ಹೊರ ಬಂದ ಟಿಬಿಎಂ ತುಂಗಾ!

ಬೆಂಗಳೂರು:- ನಮ್ಮ ಮೆಟ್ರೊ ರೈಲು ಕಾಮಗಾರಿಯ ಮತ್ತೊಂದು ಮೈಲಿಗಲ್ಲು ಸಾಧಿಸಿದ್ದು, ಸುರಂಗ ಕೊರೆದು ಟಿಬಿಎಂ ತುಂಗಾ ಹೊರ ಬಂದಿದೆ. ಪರಿಸರ ರಕ್ಷಣೆ ಮಾಡುವುದು ನಮ್ಮೆಲ್ಲರ ಕರ್ತವ್ಯ: ಶ್ರೀ ನಿಜಲಿಂಗೇಶ್ವರ ಮಹಾಸ್ವಾಮಿಗಳು ನಾಗವಾರ ನಿಲ್ದಾಣದ ಕಟ್ ಮತ್ತು ಕವರ್ ಶಾಫ್ಟ್‌ನಲ್ಲಿ ಪೂರ್ಣ ಸುರಂಗ ಕೊರೆದು ತುಂಗಾ-ಟಿಬಿಎಂ ಹೊರಬಂದಿದೆ. 936.6 ಮೀ ಸುರಂಗ ಕೊರೆಯುವ ಕಾಮಗಾರಿಯನ್ನು ಯಂತ್ರ ಪೂರ್ಣಗೊಳಿಸಿದೆ. ಕಾಡುಗೊಂಡನಹಳ್ಳಿ ನಿಲ್ದಾಣದಲ್ಲಿ ಕಾಮಗಾರಿ ಪ್ರಾರಂಭ ಹಿನ್ನೆಲೆ ನಾಗವಾರ ನಿಲ್ದಾಣದ ಸೌತ್ ಕಟ್ ಮತ್ತು ಕವರ್ ಶಾಫ್ಟ್ ನಲ್ಲಿ ಪೂರ್ಣ ಮಾಡಲಾಗಿದೆ. … Continue reading ಮತ್ತೊಂದು ಮೈಲಿಗಲ್ಲು ಸಾಧಿಸಿದ ನಮ್ಮ ಮೆಟ್ರೋ: ಸುರಂಗ ಕೊರೆದು ಹೊರ ಬಂದ ಟಿಬಿಎಂ ತುಂಗಾ!