ರೈತರ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ : ಹೆಚ್. ಆರ್. ಬಸವರಾಜ್

ಕೋಲಾರ : ಕೋಲಾರ ಜಿಲ್ಲೆಯಲ್ಲಿ ನೀರಿನ ಹಕ್ಕಿಗಾಗಿ ಮತ್ತು ರೈತರ ಹಕ್ಕಿಗಾಗಿ ಹೋರಾಟ ಪ್ರಾರಂಭವಾಗಿದೆ. ನಮ್ಮ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲಬಾರದು ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಹೆಚ್.ಆರ್. ಬಸವರಾಜ್ ಕರೆ ನೀಡಿದರು. Crime News: ಬುದ್ಧಿ ಹೇಳಿದ ಮಹಿಳೆಗೆ ಮನೆಗೆ ನುಗ್ಗಿ ಚಾಕು ಹಾಕಿದ ಭೂಪ! ನಗರದ ಟಿ.ಚನ್ನಯ್ಯ ರಂಗಮಂದಿರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಮಿತಿ ವತಿಯಿಂದ ಹಮ್ಮಿಕೊಂಡಿದ್ದ ಬೃಹತ್ … Continue reading ರೈತರ ಬೇಡಿಕೆಗಳು ಈಡೇರುವವರೆಗೆ ನಮ್ಮ ಹೋರಾಟ ನಿಲ್ಲುವುದಿಲ್ಲ : ಹೆಚ್. ಆರ್. ಬಸವರಾಜ್