ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ: ಪ್ರವಾಹ ಭೀತಿ – ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜನರಿಗೆ ಮನವಿ
ಕೆ.ಆರ್.ಪೇಟೆ: ಕೃಷ್ಣರಾಜಪೇಟೆ ತಾಲೂಕಿನ ಹೇಮಗಿರಿ ಬಳಿ ಹೇಮಾವತಿ ನದಿ ಅಪಾಯ ಮಟ್ಟವನ್ನು ಮೀರಿ ಉಕ್ಕಿ ಹರಿಯುತ್ತಿದೆ. ಗೊರೂರು ಜಲಾಶಯದಿಂದ ಹೇಮಾವತಿ ನದಿಗೆ 90 ಸಾವಿರ ಕ್ಯೂಸೆಕ್ಸ್ ನೀರನ್ನು ಹರಿಯ ಬಿಟ್ಟಿರುವುದರಿಂದ ಕೃಷ್ಣರಾಜಪೇಟೆ ತಾಲೂಕಿನಲ್ಲಿ ಹೇಮಾವತಿ ನದಿ ಅಪಾಯ ಮಟ್ಟವನ್ನು ಮೀರಿ ಹರಿಯುತ್ತಿದೆ.ಗದ್ದೆ ಹೊಸೂರು ಗ್ರಾಮ, ಮಂದಗೆರೆ, ಚಿಕ್ಕಮಂದಗೆರೆ, ಶ್ರವಣೂರು, ಕುಪ್ಪಹಳ್ಳಿ, ಬಂಡಿಹೊಳೆ ಗ್ರಾಮಗಳ ತಗ್ಗು ಪಾತ್ರಗಳಲ್ಲಿ ಹೇಮಾವತಿ ನದಿಯ ನೀರು ತುಂಬಿದೆ. Income Tax Returns: ಐಟಿ ರಿಟರ್ನ್ಸ್ ಸಲ್ಲಿಸಲು ಇಂದು ಕೊನೆಯ ದಿನ: ಕೇಂದ್ರದಿಂದ ಆದಾಯ … Continue reading ಉಕ್ಕಿ ಹರಿಯುತ್ತಿರುವ ಹೇಮಾವತಿ ನದಿ: ಪ್ರವಾಹ ಭೀತಿ – ಸುರಕ್ಷಿತ ಪ್ರದೇಶಗಳಿಗೆ ತೆರಳುವಂತೆ ಜನರಿಗೆ ಮನವಿ
Copy and paste this URL into your WordPress site to embed
Copy and paste this code into your site to embed